29
April, 2026

A News 365Times Venture

29
Wednesday
April, 2026

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...