26
August, 2026

A News 365Times Venture

26
Wednesday
August, 2026

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പുരുഷാധിപത്യത്തെ തകര്‍ക്കുക എന്നതിനെ എന്തിനാണ് ഹിന്ദു – മുസ് ലിം പ്രശ്‌നമാക്കുന്നത്: റിജിജുവിനോട് സൗരവ്

ന്യൂദല്‍ഹി: പുരുഷാധിപത്യത്തെ തകര്‍ക്കുക എന്ന രാഹുല്‍ ഗാന്ധിയുടെ പ്രസ്താവനക്കെതിരെ കേന്ദ്ര മന്ത്രി...

900 மாணவிகள்… மூன்றே கழிப்பறைகள்… தவிக்கும் புதுக்கோட்டை மாணவிகள்; முதல்வருக்கு கோரிக்கை

தமிழகத்தில் பல அரசுப் பள்ளிகள் மாணவர் சேர்க்கை இன்றி வெறிச்சோடிப் போய்க்கிடக்கும்...

Rahul Gandhi: కృతి సనన్‌ రక్షాబంధన్ యాడ్‌పై కంగనా విమర్శలు.. ఆమె ఇష్టమని రాహుల్‌గాంధీ మద్దతు

రక్షాబంధన్ సందర్భంగా బాలీవుడ్ నటి కృతి సనన్ చేసిన యాడ్ తీవ్ర...

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು...