24
January, 2026

A News 365Times Venture

24
Saturday
January, 2026

A News 365Times Venture

ಒಂದೇ ಕುಟುಂಬದ ನಾಲ್ವರನ್ನ ಭೀಕರ ಹತ್ಯೆಗೈದಿದ್ದ ಆರೋಪಿ ಅಂದರ್

Date:

ಕೊಡಗು,ಮಾರ್ಚ್,29,2025 (www.justkannada.in): ಕೊಡಗು ಜಿಲ್ಲೆಯ ಪೋನಂ‌ಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಿನ್ನೆ ಒಂದೇ ಕುಟುಂಬದ ನಾಲ್ವರನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಗಿರೀಶ್  ಎಂಬಾತನೇ ಬಂಧಿತ ಆರೋಪಿ ಈತ ನಿನ್ನೆ  ತನ್ನ ಪತ್ನಿ ನಾಗಿ(30) ಆಕೆಯ ಪುತ್ರಿ ಕಾವೇರಿ(5) ಪತ್ನಿಯ ತಾತ ಕರಿಯ(75) ಮತ್ತು ಅಜ್ಜಿ ಗೌರಿ(78)  ಹತ್ಯೆಗೈದು ನಂತರ ಕೇರಳಕ್ಕೆ ಹೋಗಿ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಇದೀಗ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ಕೊಲೆ ಆರೋಪಿ ಗಿರೀಶ್ ಪತ್ನಿನಾಗಿಗೆ ಮೂರನೇ ಪತಿಯಾಗಿದ್ದ. ಕೊಲೆಯಾದ ಬಾಲಕಿ ಎರಡನೇ ಗಂಡನ ಮಗಳು. ಕಾರಣಾಂತರಗಳಿಂದ ಇಬ್ಬರು ಗಂಡರಿಂದ ದೂರ ಇದ್ದ ನಾಗಿ ವರ್ಷದ ಹಿಂದೆ ಕೇರಳ ಮೂಲದ ಗಿರಿಶ್ ಜೊತೆ ವಿವಾಹವಾಗಿದ್ದಳು. ಈ ಮಧ್ಯೆ ಎರಡು ತಿಂಗಳಿಂದ ತವರು ಮನೆಯಲ್ಲಿದ್ದಳು. ಕೌಟುಂಬಿಕ ಕಲಹ, ಅನೈತಿಕ ಸಂಬಂಧದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Accused, arrested, murdering, four members, kodagu

The post ಒಂದೇ ಕುಟುಂಬದ ನಾಲ್ವರನ್ನ ಭೀಕರ ಹತ್ಯೆಗೈದಿದ್ದ ಆರೋಪಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....