17
May, 2025

A News 365Times Venture

17
Saturday
May, 2025

A News 365Times Venture

ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಕ್ಕೇರಲು ಕೈ ಜೋಡಿಸಿ- ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ.

Date:

ಮೈಸೂರು,ಮಾರ್ಚ್,29,2025 (www.justkannada.in):  ಸ್ವಚ್ಛ ಸರ್ವೇಕ್ಷಣ ಅಭಿಯಾನ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಬಿರುದು ಪಡೆದುಕೊಳ್ಳಲು ಮೈಸೂರಿಗರು ಕೈ ಜೋಡಿಸಿ ಎಂದು ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ಹಾಗೂಸ್ವಚ್ಛ ಸರ್ವೇಕ್ಷಣ ಅಭಿಯಾನದ ರಾಯಭಾರಿ  ಬಿ.ಚೈತ್ರ ಮನವಿ ಮಾಡಿದ್ದಾರೆ.

2016ರಲ್ಲಿ ಮೈಸೂರು ಸ್ವಚ್ಛ ನಗರಿ ಬಿರುದು ಪಡೆದುಕೊಂಡಿತ್ತು. ಆದರೆ ಕಳೆದ ವರ್ಷ ಸ್ವಚ್ಛ ನಗರಿಯಲ್ಲಿ ಮೈಸೂರು  27ನೇ ಸ್ಥಾನಕ್ಕೆ ಬಂದಿತ್ತು.  ಮೈಸೂರು ಸ್ವಚ್ಛ ನಗರಿಯಾಗಲು ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರ ಸಹಕಾರದಿಂದ ನಾವು ಮತ್ತೊಮ್ಮೆ ಸ್ವಚ್ಛ ನಗರಿ ಸ್ಥಾನ ಪಡೆಯಬಹುದು. ಇದೀಗ ಮತ್ತೆ ಸ್ವಚ್ಛ ಸರ್ವೇಕ್ಷಣೆ ಪ್ರಾರಂಭವಾಗಿದೆ.

ಸ್ವಚ್ಛತೆ ಕಾಪಾಡುವುದರೊಂದಿಗೆ ಹಸಿ, ಒಣ ವಿಂಗಡಿಸಿ ಕಸದ ವಾಹನದಲ್ಲೇ ಕಸ ಹಾಕಿ. ಮೈಸೂರು ಸ್ವಚ್ಛತೆಗೆ ಉತ್ತಮ ಪ್ರತಿಕ್ರಿಯೆ ನೀಡಿ. ಮತ್ತೊಮ್ಮೆ ಸ್ವಚ್ಚನಗರಿ ಪಟ್ಟಕ್ಕೇರಲು ಮೈಸೂರು ಜನತೆ ಕೈ ಜೋಡಿಸಿ ಎಂದು ಬಿ ಚೈತ್ರ ಮನವಿ ಮಾಡಿದ್ದಾರೆ.

Key words:  Mysore, clean city, once again, Kho Kho player, B. Chaitra

The post ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಕ್ಕೇರಲು ಕೈ ಜೋಡಿಸಿ- ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು: ಆಕಸ್ಮಿಕ ಅಗ್ನಿ ಅವಘಡ: 3 ಮನೆಗಳು ಸುಟ್ಟು ಕರಕಲು

ಮೈಸೂರು,ಮೇ,17,2025 (www.justkannada.in): ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು...

‘ഇന്ത്യയുടെ എത്ര യുദ്ധ വിമാനങ്ങള്‍ നഷ്ടമായി? ഇന്ത്യന്‍ നീക്കം പാക്കിസ്ഥാനെ അറിയിച്ചെന്ന വിദേശകാര്യമന്ത്രിയുടെ പരാമര്‍ശത്തെ വിമര്‍ശിച്ച് രാഹുല്‍ ഗാന്ധി

ന്യൂദല്‍ഹി: ഭീകര കേന്ദ്രങ്ങള്‍ക്ക് എതിരെ മാത്രമായിരുന്നു ആക്രമണമെന്ന് തുടക്കത്തില്‍ പാക്കിസ്ഥാനെ അറിയിച്ചിരുന്നുവെന്ന...

NEP: `தேசிய கல்விக் கொள்கை 2020 எனும் மதயானை' – அன்பில் மகேஷ் எழுதிய புத்தகத்தை வெளியிட்ட முதல்வர்!

பள்ளிக்கல்வித்துறை அமைச்சர் அன்பில் மகேஷ் பொய்யாமொழி எழுதிய `தேசிய கல்விக் கொள்கை...

Jagdeep Dhankhar: “ఒసామా బిన్ లాడెన్” హత్య లాగే భారత్ చేసి చూపించింది..

Jagdeep Dhankhar: భారత్ పాకిస్తాన్‌పై నిర్వహించిన ‘‘ఆపరేషన్ సిందూర్’’‌ని ఉపరాష్ట్రపతి జగదీప్...