30
April, 2026

A News 365Times Venture

30
Thursday
April, 2026

A News 365Times Venture

ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ

Date:

ಕೊಪ್ಪಳ,ಮಾರ್ಚ್,29,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಬಲ ನಾಯಕ ಸಂಘಟನಾ ಚತುರ. ಅವರನ್ನು ಉಚ್ಚಾಟಿಸಿ ಬಿಜೆಪಿ ದೊಡ್ಡ ತಪ್ಪು ಮಾಡಿದೆ. ಬಿಜೆಪಿ  ಪಕ್ಷದೊಳಗಿನ ಭ್ರಷ್ಟಾಚಾರವನ್ನು ಯತ್ನಾಳ್ ಹೊರ ತಂದರು.  ಲಿಂಗಾಯತರ ಹೆಸರಲ್ಲಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ರಾಜಕಾರಣ ಮಾಡಿದರು ಎಂದು ಕಿಡಿಕಾರಿದರು.

ಹನಿಟ್ರ್ಯಾ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಿವರಾಜ ತಂಗಡಗಿ, ಇದು  ಒಳ್ಳೆಯ ಬೆಳವಣಿಗೆ ಅಲ್ಲ. ಇದು ಜನಪ್ರತಿನಿಧಿಗಳ ಗೌರವ ಕಡಿಮೆ ಮಾಡುವಂತಹ ಕೆಲಸ.  ತಪ್ಪು ಮಾಡಿದವರ ವಿರುದ್ದ ದೂರು ನೀಡಲಿ ತನಿಖೆ ಮಾಡುತ್ತಾರೆ. ಈ ಬಗ್ಎಗ ನಮಗೂ ಮಾಹಿತಿ ಇಲ್ಲ. ಕೆ.ಎನ್ ರಾಜಣ್ಣನವರನ್ನೇ ಈ ಬಗ್ಗೆ ಕೇಳಬೇಕು ಎಂದರು.

Key words: BJP, mistake, expelling, MLA, Yatnal , Minister,  Shivraj Thangadagi

The post ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാതെ; വിദേശ ശക്തികളുടെ സ്ഥാനം കടലിന്റെ ആഴങ്ങളില്‍ മാത്രം: മൊജ്തബ ഖാംനഇ

  ടെഹ്റാന്‍: പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാത്തതായിരിക്കുമെന്ന് ഇറാന്റെ പരമോന്നത...

AP Local Body Elections: స్థానిక సంస్థల ఎన్నికలపై హైకోర్టు కీలక నిర్ణయం..

AP Local Body Elections: ఆంధ్రప్రదేశ్‌లో స్థానిక సంస్థల ఎన్నికలపై ఏపీ...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು...