14
March, 2026

A News 365Times Venture

14
Saturday
March, 2026

A News 365Times Venture

ಮುಸ್ಲೀಮರಿಗೆ ಮೀಸಲಾತಿ : ಏ.10ರ ಬಳಿಕ ರಾಜ್ಯ ಪ್ರವಾಸ ಮಾಡಿ ಹೋರಾಟ-ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,29,2025 (www.justkannada.in):  ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಏಪ್ರಿಲ್ 10 ಬಳಿಕ ರಾಜ್ಯ ಪ್ರವಾಸ ಮಾಡಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಧರ್ಮದ ಆಧಾರದ ಮೀಸಲಾತಿ ಸಂವಿಧಾನ ವಿರೋಧಿ. ಹಿಂದೂ ವಿರೋಧಿ ನೀತಿ ಖಂಡಿಸುತ್ತೇವೆ.  ಇದರ ವಿರುದ್ದ ಜನಜಾಗೃತಿ ಮೂಡಿಸಲು ತೀರ್ಮಾನ ಮಾಡಿದ್ದೇವೆ ಎಂದರು.

ಸದನದಲ್ಲಿ ಬಿಜೆಪಿ 18 ಶಾಸಕರ ಅಮನಾತು ವಾಪಸ್ ಪಡೆಯುವವರೆಗೆ ಪ್ರತಿಭಟನೆ ಮಾಡುತ್ತೇವೆ. ಏಪ್ರೀಲ್ 2ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತೇವೆ. ಶಾಸಕರು ಸಮಿತಿ ಸಭೆಗಳಲ್ಲಿ ಭಾಗಿಯಾಗಲ್ಲಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Reservation, Muslims, protest, BY Vijayendra

The post ಮುಸ್ಲೀಮರಿಗೆ ಮೀಸಲಾತಿ : ಏ.10ರ ಬಳಿಕ ರಾಜ್ಯ ಪ್ರವಾಸ ಮಾಡಿ ಹೋರಾಟ-ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് -ഇസ്രഈല്‍ ആക്രമണത്തില്‍ മൊജ്തബ ഖാംനഇക്ക് സാരമായി പരിക്കേറ്റു; അവകാശവാദവുമായി യു.എസ് പ്രതിരോധ സെക്രട്ടറി

വാഷിങ്ടണ്‍: ഇറാന്റെ പുതിയ പരമോന്നത നേതാവ് മൊജ്തബ ഖാംനഇക്ക് യു.എസ് -ഇസ്രഈല്‍ ആക്രമണത്തില്‍...

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...