2
May, 2026

A News 365Times Venture

2
Saturday
May, 2026

A News 365Times Venture

ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು

Date:

ಮೈಸೂರು,ಮಾರ್ಚ್,31,2025 (www.justkannada.in): ಇಂದು ದೇಶಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ಹಿನ್ನಲೆ, ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ ಮಾಡಲಾಯಿತು.

ವಕ್ಫ್  ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಸಿ  ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಬಾಂಧವರು ನಮಾಜ್‌ ಮಾಡಿದ್ದಾರೆ.  ಮೈಸೂರಿನಲ್ಲೂ ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲೀಂ ಬಾಂಧವರು ನಮಾಜ್ ಮಾಡಿದ್ದು ಈ ಮೂಲಕ ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.  ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡುವುದರ ಮೂಲಕ ವಕ್ಫ್ ಕಾನೂನು ತಿದ್ದುಪಡಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಮೈಸೂರಿನ ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಕೋರಿದರು.  ಈ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

Key words: Ramadan celebration,  Muslim, namaz, wearing, black belts

The post ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസ് കടലിടുക്കില്‍ പിടിമുറുക്കാന്‍ ഇറാന്‍; പുതിയ സമുദ്ര നിയമങ്ങള്‍ പ്രഖ്യാപിച്ചു

  ടെഹ്റാന്‍: ലോകത്തെ ഏറ്റവും പ്രധാനപ്പെട്ട എണ്ണക്കടത്ത് പാതകളിലൊന്നായ ഹോര്‍മുസ് കടലിടുക്കിലും...

"சில தொகுதிகளில் விசிக தோழர்களிடம் ஒற்றுமை குறைவு" – திருமாவளவன் வருத்தம்

நாளை மறுநாள் (மே 4), தமிழ்நாடு சட்டமன்ற தேர்தல் முடிவுகள் வெளியாகும்...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ...