12
March, 2026

A News 365Times Venture

12
Thursday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ವರಿಷ್ಠರನ್ನ ಭೇಟಿಯಾಗಿ ಎಲ್ಲ ವಿಚಾರ ಚರ್ಚಿಸಲಿದ್ದಾರೆ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು, ಮಾರ್ಚ್,31,2025 (www.justkannada.in): ಸಿಎಂ ಸಿದ್ದರಾಮಯ್ಯ ಬಹಳ ದಿನಗಳಿಂದ ದೆಹಲಿಗೆ ಹೋಗಿರಲಿಲ್ಲ. ಈಗ ದೆಹಲಿಯಲ್ಲಿ ವರಿಷ್ಠರನ್ನ ಭೇಟಿಯಾಗಿ ಎಲ್ಲಾ ವಿಚಾರ ಚರ್ಚೆ ಮಾಡಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ದೆಹಲಿಗೆ ಹೋಗಿ ಬಹಳ ದಿನವಾಗಿತ್ತು. ಸಿಎಂ ವರಿಷ್ಠರನ್ನ ಭೇಟಿ ಮಾಡುತ್ತಾರೆ. ಖರ್ಗೆ ರಾಹುಲ್ ಗಾಂಧಿ ಅವರನ್ನೂ ಕೂಡ ಸಿಎಂ ಭೇಟಿಯಾಗುತ್ತಾರೆ.  ಸಿಎಂ ಆರೋಗ್ಯ ಏರುಪೇರು,  ಬಜೆಟ್ ಇದ್ದ ಕಾರಣ  ದೆಹಲಿಗೆ ಹೋಗಿರಲಿಲ್ಲ ಈಗ ದೆಹಲಿಗೆ ಹೋಗಿ ಎಲ್ಲಾ ವಿಷಯ ಚರ್ಚಸಿ ಬರುತ್ತಾರೆ ಸಿಎಂ ದೆಹಲಿ ಭೇಟಿ ಬಳಿಕ ಮುಂದಿನ ಹೆಜ್ಜೆ ಬಗ್ಗೆ ಗೊತ್ತಾಗುತ್ತದೆ ಎಂದರು

ಹನಿಟ್ರ್ಯಾಪ್ ಬಗ್ಗೆ ರಾಜಣ್ಣ ದೂರು ಕೊಟ್ಟಿದ್ದಾರೆ.  ಮಾಹಿತಿ ಸಂಗ್ರಹ ಮಾಡಿ ತನಿಖೆ ಮಾಡುತ್ತಾರೆ ಎಲ್ಲವೂ ಹೊರಬರಲೇಬೇಕು.  ಪರಮೇಶ್ವರ್ ರಾಜಣ್ಣ ನಡುವೆ ಒಳ್ಳೇ ಬಾಂಧವ್ಯವಿದೆ. ಇಬ್ಬರು ಬೆಂಚ್ ಮೆಟ್ಸ್ ಕೂಡ.  ಹೀಗಾಗಿ ಒಳ್ಳಯ ತನಿಖೆ ಆಗುತ್ತದೆ ಎಂದರು.

Key words: CM Siddaramaiah, Delhi tour, Minister, Dinesh Gundu Rao

The post ಸಿಎಂ ಸಿದ್ದರಾಮಯ್ಯ ವರಿಷ್ಠರನ್ನ ಭೇಟಿಯಾಗಿ ಎಲ್ಲ ವಿಚಾರ ಚರ್ಚಿಸಲಿದ್ದಾರೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...