28
August, 2026

A News 365Times Venture

28
Friday
August, 2026

A News 365Times Venture

ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ

Date:

ಬೆಂಗಳೂರು,ಮಾರ್ಚ್,31,2025 (www.justkannada.in):   ರಾಜ್ಯ ಸರ್ಕಾರ  ಇತ್ತೀಚೆಗೆ  ಹಾಲು ಮತ್ತು ಮೊಸರಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ.ಹೆಚ್ಚಾಗಲಿದ್ದು ಪರಿಷ್ಕೃತ ದರ ಜಾರಿಯಾಗಲಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್‌ ಹಾಲಿನ ದರ ಮತ್ತು ಮೊಸರಿನ ದರವನ್ನು 4ರೂ. ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದ್ದು ನಾಳೆಯಿಂದ ದರ ಜಾರಿಗೆ ಬರಲಿದೆ.  ಈ ಮೂಲಕ ಜನ ಸಾಮಾನ್ಯರಿಗೆ ಹಾಲಿನ ದರ ಏರಿಕೆಯ ಬರೆ ಬೀಳಲಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಬಸ್‌‍, ಮೆಟ್ರೋ, ವಿದ್ಯುತ್‌ ಬಳಿಕ ಕೆಎಂಎಫ್‌ ನಂದಿನಿ ಹಾಲಿನ ದರ ಏರಿಕೆ ದೊಡ್ಡ ಹೊರೆಯಾಗಿದೆ. ರೈತರಿಗೆ ಇದರಿಂದ ಅನುಕೂಲವಾದರೂ ಗ್ರಾಹಕರಿಗೆ ಇದೊಂದು ಬರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

Key words: milk price, 4 Rs., hike, tomorrow

The post ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘വിവരക്കേടും വര്‍ഗീയതയും’; ഗുജറാത്തില്‍ മലാല പുസ്തക ചര്‍ച്ചയ്ക്ക് നേരെ ഹിന്ദുത്വരുടെ ആക്രമണം

അഹമ്മദാബാദ്: ഗുജറാത്തിലെ അഹമ്മദാബാദില്‍ നൊബേല്‍ പുരസ്‌കാര ജേതാവ് മലാലാ യൂസഫ് സായിയുടെ...

Nepal Flood: "மக்களை அழைத்து வருவதே எங்களின் முதல் இலக்கு!'' – மீட்பு பணிகள் குறித்து வெங்கட நாராயணா

நேபாளத்தில் கடும் வெள்ள பாதிப்பு ஏற்பட்டிருக்கிறது. மீட்புப் பணிகளும் அங்குப் பரபரப்பாக...

Nepal Floods: విషాదం వేళ అమానవీయం.. మృతదేహాలపై ఆభరణాలు చోరీ

ఊహించని రీతిగా జలప్రళయం వచ్చి ఎందరో సర్వం కోల్పోయారు. వందలాది మంది...

ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತು ಪಡಿಸಿ ಐದು ನಗರ ಗುರುತಿಸಿ- ಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು, ಆಗಸ್ಟ್, 28,2026 (www.justkannada.in):  ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ...