23
April, 2026

A News 365Times Venture

23
Thursday
April, 2026

A News 365Times Venture

ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ

Date:

ಬೆಂಗಳೂರು,ಮಾರ್ಚ್,31,2025 (www.justkannada.in):   ರಾಜ್ಯ ಸರ್ಕಾರ  ಇತ್ತೀಚೆಗೆ  ಹಾಲು ಮತ್ತು ಮೊಸರಿನ ದರವನ್ನ 4 ರೂಪಾಯಿ ಹೆಚ್ಚಳ ಮಾಡಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರ ಪ್ರತಿ ಲೀಟರ್‌ 4 ರೂ.ಹೆಚ್ಚಾಗಲಿದ್ದು ಪರಿಷ್ಕೃತ ದರ ಜಾರಿಯಾಗಲಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್‌ ಹಾಲಿನ ದರ ಮತ್ತು ಮೊಸರಿನ ದರವನ್ನು 4ರೂ. ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದ್ದು ನಾಳೆಯಿಂದ ದರ ಜಾರಿಗೆ ಬರಲಿದೆ.  ಈ ಮೂಲಕ ಜನ ಸಾಮಾನ್ಯರಿಗೆ ಹಾಲಿನ ದರ ಏರಿಕೆಯ ಬರೆ ಬೀಳಲಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಬಸ್‌‍, ಮೆಟ್ರೋ, ವಿದ್ಯುತ್‌ ಬಳಿಕ ಕೆಎಂಎಫ್‌ ನಂದಿನಿ ಹಾಲಿನ ದರ ಏರಿಕೆ ದೊಡ್ಡ ಹೊರೆಯಾಗಿದೆ. ರೈತರಿಗೆ ಇದರಿಂದ ಅನುಕೂಲವಾದರೂ ಗ್ರಾಹಕರಿಗೆ ಇದೊಂದು ಬರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

Key words: milk price, 4 Rs., hike, tomorrow

The post ನಾಳೆಯಿಂದ ಹಾಲು ಮತ್ತು ಮೊಸರಿನ ಬೆಲೆ 4 ರೂ. ಹೆಚ್ಚಳ: ಪರಿಷ್ಕೃತ ದರ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രധാനമന്ത്രിക്കെതിരായ ‘ഭീകരവാദി’ പരാമര്‍ശം: ബി.ജെ.പി പരാതി നല്‍കി പിറ്റേന്ന് ഖാര്‍ഗെയ്ക്ക് തെര. കമ്മീഷന്‍ നോട്ടീസ്

  ന്യൂദല്‍ഹി: പ്രധാനമന്ത്രി നരേന്ദ്ര മോദിക്കെതിരായ ‘ഭീകരവാദി’ പരാമര്‍ശത്തില്‍ കോണ്‍ഗ്രസ് അധ്യക്ഷന്‍...

`கோவை தெற்கு தொகுதி தேர்தலை நிறுத்துங்கள்' – தர்ணாவில் இறங்கிய அதிமுக வேட்பாளர்!

கோவை தெற்கு சட்டமன்றத் தொகுதியில் நடைபெற்று வரும் அதீத பணப்பட்டுவாடாவைத் தடுக்கத்...

Storyboard : తమిళనాడు రాజకీయం ఎలా ఉంది..? టీవీకే తో విజయ్ ఏం చేయబోతున్నారు..?

తమిళనాడులో అధికార పార్టీ డీఎంకే.. జయలలిత రికార్డును సమం చేయాలని చూస్తోంది....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ...