17
May, 2025

A News 365Times Venture

17
Saturday
May, 2025

A News 365Times Venture

ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು

Date:

ಬೆಂಗಳೂರು,ಮಾರ್ಚ್,31,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಗೆ ನನ್ನದು ಪರೋಕ್ಷ ಬೆಂಬಲ ಅಂತ ಇಲ್ಲ. ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ಎಲ್ಲದರಲ್ಲೂ ಫೇಲ್ ಆಗಿದೆ. ಯತ್ನಾಳ್ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಹೈಕಮಾಂಡ್ ನಿರ್ಧಾರದ ಬಗ್ಗೆ ನಾವು ಮಾತನಾಡುವುದಿಲ್ಲ. ಉಮಾಭಾರತಿ ಸಸ್ಪೆಂಡ್ ಆಗಿ ಪಕ್ಷಕ್ಕೆ ವಾಪಸ್ ಆಗುವಾಗ ಸುಸ್ತಾಗಿದ್ದರು. ಅವರು ಕೆಲಸ ಮಾಡಲು ಆಗಲಿಲ್ಲ ಆ ರೀತಿ ಯತ್ನಾಳ್ ಗೆ ಆಗಬಾರದು ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ನನ್ನದು ಶಾಸಕ ಯತ್ನಾಳ್ ಪರೋಕ್ಷ ಬೆಂಬಲ ಅಂತಾ ಇಲ್ಲ ಎಂದರು.

ನಾವು ಪಕ್ಷ ದೇಶ ಅಂತಾ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ನಿರ್ಧಾರ ಸರಿ, ತಪ್ಪು ಅಂತಾ ಚರ್ಚೆ ಮಾಡುವುದಿಲ್ಲ. ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು. ಅನ್ನೋದೇ ನಮ್ಮ ಉದ್ದೇಶ. ಅದಕ್ಕಾಗಿ ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

Key words: no, indirect support, MLA, Yatnal, Former Minister, Sriramulu

The post ಪರೋಕ್ಷ ಬೆಂಬಲ ಅಂತಾ ಇಲ್ಲ: ಯತ್ನಾಳ್ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತೆ- ಮಾಜಿ ಸಚಿವ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು: ಆಕಸ್ಮಿಕ ಅಗ್ನಿ ಅವಘಡ: 3 ಮನೆಗಳು ಸುಟ್ಟು ಕರಕಲು

ಮೈಸೂರು,ಮೇ,17,2025 (www.justkannada.in): ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು...

‘ഇന്ത്യയുടെ എത്ര യുദ്ധ വിമാനങ്ങള്‍ നഷ്ടമായി? ഇന്ത്യന്‍ നീക്കം പാക്കിസ്ഥാനെ അറിയിച്ചെന്ന വിദേശകാര്യമന്ത്രിയുടെ പരാമര്‍ശത്തെ വിമര്‍ശിച്ച് രാഹുല്‍ ഗാന്ധി

ന്യൂദല്‍ഹി: ഭീകര കേന്ദ്രങ്ങള്‍ക്ക് എതിരെ മാത്രമായിരുന്നു ആക്രമണമെന്ന് തുടക്കത്തില്‍ പാക്കിസ്ഥാനെ അറിയിച്ചിരുന്നുവെന്ന...

NEP: `தேசிய கல்விக் கொள்கை 2020 எனும் மதயானை' – அன்பில் மகேஷ் எழுதிய புத்தகத்தை வெளியிட்ட முதல்வர்!

பள்ளிக்கல்வித்துறை அமைச்சர் அன்பில் மகேஷ் பொய்யாமொழி எழுதிய `தேசிய கல்விக் கொள்கை...

Jagdeep Dhankhar: “ఒసామా బిన్ లాడెన్” హత్య లాగే భారత్ చేసి చూపించింది..

Jagdeep Dhankhar: భారత్ పాకిస్తాన్‌పై నిర్వహించిన ‘‘ఆపరేషన్ సిందూర్’’‌ని ఉపరాష్ట్రపతి జగదీప్...