24
August, 2026

A News 365Times Venture

24
Monday
August, 2026

A News 365Times Venture

ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ: ಬಿಜೆಪಿಯನ್ನ ಬಿಎಸ್ ವೈಗೆ  ಲೀಸ್ ಕೊಟ್ಟಿದ್ದೀರಾ..? ಶಾಸಕ ಯತ್ನಾಳ್ ಕಿಡಿ

Date:

ಕೊಪ್ಪಳ,ಮಾರ್ಚ್,31,2025 (www.justkannada.in): ತಮ್ಮನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಿಜೆಪಿ ಹೈಕಮಾಂಡ್ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಇಂದು ಕೊಪ್ಪಳದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಉಚ್ಚಾಟನೆ ಮಾಡಿ  ಬಿಎಸ್ ವೈ ಭ್ರಷ್ಟ ಕುಟುಂಬಕ್ಕೆ ಹಸಿರು ನಿಶಾನೆ  ಕೊಟ್ಟಿದ್ದೀರಿ. ರಾಜ್ಯಬಿಜೆಪಿಯನ್ನ ಬಿಎಸ್ ವೈಗೆ ಲೀಸ್ ಕೊಟ್ಟದ್ದೀರಾ..? ಬಿಎಸ್ ವೈ ಕುಟುಂಬಕ್ಕೆ ಬಿಜೆಪಿ ಮಾರಿದ್ದೀರಾ..? ಬಿಎಸ್ ವೈ ಮೇಲೆ ಪೋಕ್ಸೋ ಕೇಸ್ ಇದೆ. ಬಿಎಸ್ ವೈ ಜೈಲಿಗೆ ಹೋಗ್ತಾರೆ.  ಬಿಜೆಪಿ ಹಿಂದೂಗಳ ಪರವಾಗಿಲ್ಲ. ಕಾಂಗ್ರೆಸ್ ಜೊತೆ ಅಡ್ಜೆಸ್ಟ್ ಮೆಂಟ್ ಇದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ.  ಕಾಂಗ್ರೆಸ್ ಮುಸ್ಲೀಮರ ಪಕ್ಷ.  ಹಿಂದೂಗಳ ಪಕ್ಷ ಅಲ್ಲ.  ಬಿಜೆಪಿ ನಕಲಿ ಜಾಲತಾಣದಲ್ಲಿ ಈ ರೀತಿ ನಡೆಯುತ್ತಿದೆ ಎಂದು ಹೇಳಿದರು.

Key words:  lease, BJP , BSY, MLA, Basanagowda patil Yatnal

The post ನಾನು ಯಾವ ಜನ್ಮಕ್ಕೂ ಕಾಂಗ್ರೆಸ್ ಗೆ ಹೋಗಲ್ಲ: ಬಿಜೆಪಿಯನ್ನ ಬಿಎಸ್ ವೈಗೆ  ಲೀಸ್ ಕೊಟ್ಟಿದ್ದೀರಾ..? ಶಾಸಕ ಯತ್ನಾಳ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ...

മോദി സർക്കാർ സ്വകാര്യവത്കരണത്തിന്റെ പേരിൽ ഐ.എസ്.ആർ.ഒയുടെ കഴുത്ത് ഞെരിക്കുന്നു: ജയറാം രമേശ്

ന്യൂദൽഹി: ഇന്ത്യയുടെ ബഹിരാകാശ മേഖലയെ സ്വകാര്യവത്കരിക്കാനുള്ള മോദി സർക്കാരിന്റെ തീവ്ര ശ്രമത്തിനെതിരെ...

இலவச சிலிண்டர்: “3 சிலிண்டர்கள் தானா? மீதி எப்போது?" – டிடிவி தினகரன் கேள்வி

தமிழ்நாடு சட்டப்பேரவையில் மானியக் கோரிக்கை மீதான விவாதம் நடைபெற்று வருகிறது. 2...

Hyderabad: గచ్చిబౌలి భవనం కూలిన ఘటన.. వెలుగులోకి బిల్డర్ సాజిద్ ఖాన్ అక్రమ సామ్రాజ్యం

Gachibowli Illegal Buildings: గచ్చిబౌలి అంజయ్యనగర్‌లో ఏడంతస్తుల భవనం కూలిన ఘటనతో...