27
June, 2026

A News 365Times Venture

27
Saturday
June, 2026

A News 365Times Venture

ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು

Date:

ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.

ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ.

ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಪಘಾತ ಬಳಿಕ ಕೆಎಸ್ ಆರ್ ಟಿಸಿ ಬಸ್ ಸ್ಥಳದಲ್ಲೇ ಬಿಟ್ಟು ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Key words: KSRTC, bus, collides, cyclist, death

The post ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉറ്റവരും ഉടയരവരും ഏറ്റെടുത്തില്ല; മുന്‍ ആര്‍.എസ്.എസ് പ്രവര്‍ത്തകന്റെ അന്ത്യകര്‍മങ്ങള്‍ ചെയ്ത് ലീഗ് വനിതാ നേതാവ്

കാസര്‍ഗോഡ്: കാന്‍സര്‍ ബാധിച്ച് മരിച്ച മുന്‍ ആര്‍.എസ്.എസ് പ്രവര്‍ത്തകന്റെ അന്ത്യ കര്‍മങ്ങള്‍...

`தமிழ்நாட்டில் தகுதியான பலர் இருக்கையில்..!' – டெல்லி பிரதிநிதி நியமனம்; விளக்கம் கேட்கும் பிரேமலதா!

தமிழ்நாட்டின் டெல்லி சிறப்புப் பிரதிநிதியாக வெங்கட நாராயணாவை நியமித்துள்ளது தமிழ்நாடு அரசு....

Bank Fraud: భారీ బ్యాంకు మోసం.. రూ.3.66 కోట్ల ఇన్సూరెన్స్ పాలసీలను అటాచ్ చేసిన ఈడీ.!

Bank Fraud: బ్యాంకు మోసం కేసులో దర్యాప్తు కొనసాగిస్తున్న ఎన్‌ఫోర్స్‌మెంట్ డైరెక్టరేట్...

ಬಿಡದಿ ಟೌನ್ ಶಿಪ್ ಪರ, ವಿರುದ್ದ ಹೋರಾಟ: HDK ಭೇಟಿ, ಪೊಲೀಸ್‍ ಸರ್ಪಗಾವಲು

ರಾಮನಗರ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ವಿರೋಧಿಸಿ ಒಂದೆಡೆ  ರೈತರ...