21
September, 2026

A News 365Times Venture

21
Monday
September, 2026

A News 365Times Venture

ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು

Date:

ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.

ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ.

ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಪಘಾತ ಬಳಿಕ ಕೆಎಸ್ ಆರ್ ಟಿಸಿ ಬಸ್ ಸ್ಥಳದಲ್ಲೇ ಬಿಟ್ಟು ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

Key words: KSRTC, bus, collides, cyclist, death

The post ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...