23
April, 2026

A News 365Times Venture

23
Thursday
April, 2026

A News 365Times Venture

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

Date:

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ  ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.

ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ಹೈಕೋರ್ಟ್ ನಟ ದರ್ಶನ್ ಗೆ ಜಾಮೀನು ಮಂಜೂರು ಮಾಡಿತ್ತು. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು.   ರಾಜ್ಯ ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೀಗ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್  ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದಿದ್ದರು.

Key words: Hearing, actor, Darshan, bail cancellation, petition, adjourned, Supreme court

The post ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രധാനമന്ത്രിക്കെതിരായ ‘ഭീകരവാദി’ പരാമര്‍ശം: ബി.ജെ.പി പരാതി നല്‍കി പിറ്റേന്ന് ഖാര്‍ഗെയ്ക്ക് തെര. കമ്മീഷന്‍ നോട്ടീസ്

  ന്യൂദല്‍ഹി: പ്രധാനമന്ത്രി നരേന്ദ്ര മോദിക്കെതിരായ ‘ഭീകരവാദി’ പരാമര്‍ശത്തില്‍ കോണ്‍ഗ്രസ് അധ്യക്ഷന്‍...

`கோவை தெற்கு தொகுதி தேர்தலை நிறுத்துங்கள்' – தர்ணாவில் இறங்கிய அதிமுக வேட்பாளர்!

கோவை தெற்கு சட்டமன்றத் தொகுதியில் நடைபெற்று வரும் அதீத பணப்பட்டுவாடாவைத் தடுக்கத்...

Storyboard : తమిళనాడు రాజకీయం ఎలా ఉంది..? టీవీకే తో విజయ్ ఏం చేయబోతున్నారు..?

తమిళనాడులో అధికార పార్టీ డీఎంకే.. జయలలిత రికార్డును సమం చేయాలని చూస్తోంది....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ...