28
June, 2026

A News 365Times Venture

28
Sunday
June, 2026

A News 365Times Venture

ಶಾಸಕ ಪೊನ್ನಣ್ಣ ವಿರುದ್ದ ಪೋಸ್ಟ್,: ಬಂಧನದಿಂದ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ವಿರುದ್ದ ಅಪಹಾಸ್ಯದ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾದವರು. ಬೆಂಗಳೂರಿನ ನಾಗವಾರದಲ್ಲಿರುವ ತನ್ನ ಬಿಜೆಪಿ ಕಚೇರಿಯಲ್ಲಿ ವಿನಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಶಾಸಕ ಪೊನ್ನಣ್ಣ ಅವರ ವಿರುದ್ದ ವಾಟ್ಸಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ವಿನಯ್ ಆ ವಾಟ್ಸಪ್ ನ ಅಡ್ಮಿನ್ ಆಗಿದ್ದರು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಎಂಬುವವರು ಈ ಕುರಿತು ದೂರು ನೀಡಿದ್ದರು.

ದೂರು ಆಧರಿಸಿ ಪೊಲೀಸರು ವಿನಯ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಿದ್ದರು. ತನ್ನನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಿನಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮುನ್ನ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿನಯ್ ಪೋಸ್ಟ್ ಮಾಡಿದ್ದಾರೆ.

Key words: Post, against, MLA Ponnanna, BJP ,worker, commits, suicide

The post ಶಾಸಕ ಪೊನ್ನಣ್ಣ ವಿರುದ್ದ ಪೋಸ್ಟ್,: ಬಂಧನದಿಂದ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലെബനന്റെ പരമാധികാരം ഇസ്രഈലിന് മുമ്പില്‍ അടിയറവ് വെക്കുന്ന നീക്കം; ലെബനന്‍-ഇസ്രഈല്‍ കരാര്‍ തള്ളി ഹിസ്ബുല്ല

  ബെയ്‌റൂട്ട്: അമേരിക്കയുടെ മധ്യസ്ഥതയില്‍ ലെബനനും ഇസ്രഈലും തമ്മില്‍ വാഷിങ്ടണില്‍ വെച്ച്...

"அடிச்சு விளையாடுவோம்; ராகுல் காந்தியை பிரதமர் ஆக்குவதே அடுத்த லட்சியம்" – மாணிக்கம் தாகூர் உறுதி

தமிழக காங்கிரஸ் கட்சியின் புதிய தலைவராக மாணிக்கம் தாகூர் எம்.பி. நியமிக்கப்பட்டிருக்கிறார்....

Multiplex Business: రూ.200 టికెట్ కొంటే ఎవరికెంత వెళ్తుంది?.. థియేటర్లను బతికించే అసలైన హీరో ఎవరు?

Multiplex Business: చిన్నప్పుడు అమ్మ చేతిని గట్టిగా పట్టుకుని, ఆశ్చర్యంతో కళ్లు...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್...