27
June, 2026

A News 365Times Venture

27
Saturday
June, 2026

A News 365Times Venture

ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ

Date:

ಬೆಂಗಳೂರು, ಏಪ್ರಿಲ್, 4,2025 (www.justkannada.in):  ಚಿಲಿ ಗಣರಾಜ್ಯದ ಅಧ್ಯಕ್ಷ  ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರನ್ನು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ. ಬೆಂಗಳೂರು ಪೊಲೀಸ್ ಆಯುಕ್ತ  ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ  ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು  ಉಪಸ್ಥಿತರಿದ್ದರು.

Key words: Chile Republic, President, Bengaluru, visit

The post ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

வெங்கட நாராயணா நியமனம்: 'மேகதாது அணைக்கு எதிராகப் போராடுகையில், கர்நாடகாவைச் சேர்ந்தவரே.!' – சீமான்

ஜனநாயகன் திரைப்படத்தின் தயாரிப்பாளர் வெங்கட நாராயணா . இவரை தமிழ்நாட்டின் டெல்லி...

Ketan Murder Case: కేతన్ హత్య కేసులో కొత్త ట్విస్ట్.. ఇద్దరు తల్లుల మధ్య మాటల యుద్ధం!

Ketan Agarwal Murder Case: పుణెలో సంచలనం సృష్టించిన కేతన్ అగర్వాల్...

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ...

‘പ്രധാന്‍ ഗോ ബാക്ക്’ : ധര്‍മേന്ദ്ര പ്രധാനെതിരെ രാജ്യവ്യാപക പ്രതിഷേധവുമായി സി.ജെ.പി

ന്യൂദല്‍ഹി: കേന്ദ്ര വിദ്യാഭ്യാസ മന്ത്രി ധര്‍മേന്ദ്ര പ്രധാന്റെ രാജി ആവശ്യപ്പെട്ട് രാജ്യ...