13
March, 2026

A News 365Times Venture

13
Friday
March, 2026

A News 365Times Venture

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹವಷ್ಟೆ: ಸಂಪುಟ ಪುನರಚನೆ ಯಾವುದೂ ಇಲ್ಲ- ಸಚಿವ ಬೋಸರಾಜು

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಚರ್ಚೆಯಾಗುತ್ತಲೇ ಇದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎನ್.ಎಸ್ ಬೋಸರಾಜು,  ಕೆಪಿಸಿಸಿ ಬದಲಾವಣೆ ಬದಲಾವಣೆ ಎಂಬುದು ಊಹಾಪೋಹವಷ್ಟೆ. ನನಗೆ ಇರುವ ಮಾಹಿತಿ ಪ್ರಕಾರ ಯಾವುದೇ ಬದಲಾವಣೆ ಇಲ್ಲ. ನಾನು ಕಳೆದ 51 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಬೋಸರಾಜು, ಸಚಿವ ಸಂಪುಟ ವಿಸ್ತರಣೆ  ಪುನರಚನೆ ಯಾವುದೂ ಇಲ್ಲ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜತೆ ರಾಜ್ಯದ  ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದರು.

Key words: Change, KPCC president, speculation, Minister, NS Bosaraju

The post ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಊಹಾಪೋಹವಷ್ಟೆ: ಸಂಪುಟ ಪುನರಚನೆ ಯಾವುದೂ ಇಲ್ಲ- ಸಚಿವ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ...

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...