13
March, 2026

A News 365Times Venture

13
Friday
March, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ  ಈಶ್ವರ್ ಖಂಡ್ರೆ, ನನ್ನ ಹೆಸರಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಯಲ್ಲಿ ಹೈಕಮಾಂಡ್ ಜತೆ ಚರ್ಚಿಸಿದ್ದು ಸಂಜೆ ತಿಳಿಯುತ್ತದೆ.  ಸಿಎಂ ಸಿದ್ದರಾಮಯ್ಯ ಏನೇನು ಚರ್ಚಿಸಿದ್ರು ಅಂತಾ
ಸಿಎಂ ವಾಪಸ್ ಬಂದ ಮೇಲೆ ಚರ್ಚಿಸುತ್ತೇನೆ  ಎಂದರು.

ಹಾಯ್ ಅಂದ್ರೆ ನಾವೂ ಹಾಯ್ ಅನ್ನಬಾರದು, ಬೈಬೈ ಅನ್ನಬೇಕು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ನಾವು ಎಚ್ಚರಿಕೆಯಿಂದಿರಬೇಕು.  ಇದಕ್ಕೆಲ್ಲಕೂ ಇತಿಶ್ರೀ ಹಾಡಬೇಕು.  ಹಾಯ್ ಅಂದ್ರೆ ನಾವು ಹಾಯ್ ಅನ್ನಬಾರದು. ಬೈಬೈ ಅಂತ ಓಡಿ ಹೋಗಬೇಕಷ್ಟೆ. ರಾಜಣ್ಣ ಹಾಯ್ ಅಂದವರಿಗೆ ಬಾಯ್ ಅಂದಿದ್ದಾರಂತೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Key words: KPCC President, support, Ishwar Khandre, Minister, Sathish Jarkiholi

The post ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ...

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...