26
August, 2026

A News 365Times Venture

26
Wednesday
August, 2026

A News 365Times Venture

ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ  ಈಶ್ವರ್ ಖಂಡ್ರೆ, ನನ್ನ ಹೆಸರಿದೆ. ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿಯಲ್ಲಿ ಹೈಕಮಾಂಡ್ ಜತೆ ಚರ್ಚಿಸಿದ್ದು ಸಂಜೆ ತಿಳಿಯುತ್ತದೆ.  ಸಿಎಂ ಸಿದ್ದರಾಮಯ್ಯ ಏನೇನು ಚರ್ಚಿಸಿದ್ರು ಅಂತಾ
ಸಿಎಂ ವಾಪಸ್ ಬಂದ ಮೇಲೆ ಚರ್ಚಿಸುತ್ತೇನೆ  ಎಂದರು.

ಹಾಯ್ ಅಂದ್ರೆ ನಾವೂ ಹಾಯ್ ಅನ್ನಬಾರದು, ಬೈಬೈ ಅನ್ನಬೇಕು

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ನಾವು ಎಚ್ಚರಿಕೆಯಿಂದಿರಬೇಕು.  ಇದಕ್ಕೆಲ್ಲಕೂ ಇತಿಶ್ರೀ ಹಾಡಬೇಕು.  ಹಾಯ್ ಅಂದ್ರೆ ನಾವು ಹಾಯ್ ಅನ್ನಬಾರದು. ಬೈಬೈ ಅಂತ ಓಡಿ ಹೋಗಬೇಕಷ್ಟೆ. ರಾಜಣ್ಣ ಹಾಯ್ ಅಂದವರಿಗೆ ಬಾಯ್ ಅಂದಿದ್ದಾರಂತೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Key words: KPCC President, support, Ishwar Khandre, Minister, Sathish Jarkiholi

The post ಕೆಪಿಸಿಸಿ ಅಧ್ಯಕ್ಷ ಖಂಡ್ರೆ ಆಗಲಿ ಯಾರೇ ಆಗಲಿ ನಮ್ಮ ಸಪೋರ್ಟ್ ಇದ್ದೇ ಇರುತ್ತೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Operation Sindoor: పాక్ అణుకేంద్రం ‘‘కిరాణా హిల్స్’’పై దాడి.. సంచలన నిజం చెప్పిన మాజీ CDS..

Operation Sindoor: ఆపరేషన్ సిందూర్ సమయంలో పాకిస్తాన్ అణ్వాయుధ కేంద్రంగా ఉన్న...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ...

புதிதாக மின் இணைப்பு பெற, இனி வீட்டுக்கு அதிகாரிகள் வரமாட்டார்களா? – ஆகஸ்ட் 28 முதல் புதிய நடைமுறை!

தமிழ்நாடு மின்பகிர்மானக் கழகம் அனைத்துத் தலைமைப் பொறியாளர்கள், மேற்பார்வைப் பொறியாளர்களுக்குச் சுற்றறிக்கை...