28
August, 2026

A News 365Times Venture

28
Friday
August, 2026

A News 365Times Venture

ಶಾಸಕ ಎ.ಎಸ್ ಪೊನ್ನಣ್ಣ ಸೇರಿ ಮೂವರನ್ನ ಬಂಧಿಸಿ- ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹ

Date:

ಕೊಡಗು,ಏಪ್ರಿಲ್,4,2025 (www.justkannada.in): ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದರು.

ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಕೆ.ಜಿ ಬೋಪಯ್ಯ,  ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ.  ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು.  ವಿನಯ್ ಬಂಧನಕ್ಕೂ ಪೊಲೀಸರು ಮುಂದಾಗಿದ್ದರು ವಿನಯ್ ವಿರುದ್ದ  ಎಫ್ ಐಆರ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.  ವಿನಯ್ ಗೆ  ಧೈರ್ಯ ಹೇಳಿದರೂ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು

ವಿನಯ್ ಆತ್ಮಹತ್ಯೆಗೆ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಕಾರಣ. ಮೂವರ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೆಜಿ ಬೋಪಯ್ಯ ಒತ್ತಾಯಿಸಿದರು. ಅಲ್ಲದೆ ಕಾಂಗ್ರೆಸ್ ದುರಾಡಳಿತದ ವಿರುದ್ದ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.

Key words: MLA, Ponnanna, Three arrest, former speaker, KG Bopaiah

The post ಶಾಸಕ ಎ.ಎಸ್ ಪೊನ್ನಣ್ಣ ಸೇರಿ ಮೂವರನ್ನ ಬಂಧಿಸಿ- ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിശ്വാസികൾക്ക് എത്രത്തോളം വേദനയുണ്ടാക്കും ; സണ്ണി എം. കപിക്കാട് മാപ്പ് പറയണം – അബ്ദുള്ള ബാസിൽ

ജാതീയതയുടെ പേരിലുള്ള ഒരുപാട് പീഡനങ്ങൾ അനുഭവിച്ചവരാണ് ദളിതർ. അവരുടെ ആശയപ്രചാരണത്തിനും അഭിപ്രായസ്വാതന്ത്ര്യത്തിനും...

`நிதியமைச்சர் மரியவில்சன் இங்கிலாந்தின் அரசரா?’ – அடிதடி வழக்கில் நீதிமன்றம் கடுகடுத்த பின்னணி!

தமிழக சட்டமன்றத் தேர்தலில் தமிழக வெற்றிக் கழகம் சார்பில் ஆர்.கே.நகர் தொகுதியில்...

OTR: ఎమ్మెల్యే పదవిని వదిలి మేయర్ అవుతారా? విశాఖలో టీడీపీ నేతల కొత్త స్కెచ్!

OTR: కొడితే కొట్టాలిరా…. సిక్స్‌ కొట్టాలి అంటూ కొత్తగా సాంగులు సింగుతున్నారట...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ...