9
February, 2026

A News 365Times Venture

9
Monday
February, 2026

A News 365Times Venture

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ

Date:

ನವದೆಹಲಿ,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ,  ಯಾರನ್ನ ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನ ನಿರ್ವಹಿಸುತ್ತೇವೆ. ಸಚಿವ  ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಇಬ್ಬರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ.  ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: no competition, KPCC president, Minister, Ishwar Khandre

The post ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുസ്‌ലിം ന്യൂനപക്ഷങ്ങളെ നിരന്തരം അപരവത്കരിക്കുന്ന ഹിമന്തയെ നിലയ്ക്ക് നിര്‍ത്താന്‍ ബി.ജെ.പിക്ക് ത്രാണിയില്ല: മുഖ്യമന്ത്രി

തിരുവനന്തപുരം: അസം മുഖ്യമന്ത്രി ഹിമന്ത ബിശ്വ ശര്‍മ മുസ്‌ലിം വംശഹത്യക്ക് പരസ്യമായി...

`அதிமுக ஆட்சியாக இருந்தால் `ஜனநாயகன்' படம் எப்போதோ வெளியாகியிருக்கும்!' – சொல்கிறார் கடம்பூர் ராஜூ

தூத்துக்குடி மாவட்டம், விளாத்திகுளத்தில் தமிழக வெற்றிக் கழகத்தைச் சேர்ந்த  பிரவீன் குமார்...