22
May, 2025

A News 365Times Venture

22
Thursday
May, 2025

A News 365Times Venture

ಹೈಕಮಾಂಡ್ ಹೇಳಿದರೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿ.ಕೆ ಶಿವಕುಮಾರ್ ಸಿದ್ದ- ಶಾಸಕ ಬಾಲಕೃಷ್ಣ

Date:

 ರಾಮನಗರ,ಏಪ್ರಿಲ್,5,2025 (www.justkannada.in): ಹೈಕಮಾಂಡ್ ಹೇಳಿದರೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿ.ಕೆ  ಶಿವಕುಮಾರ್ ಸಿದ್ದರಿದ್ದಾರೆ ಎಂದು ಕಾಂಗ್ರೆಸ್  ಶಾಸಕ ಬಾಲಕೃಷ್ಣ ತಿಳಿಸಿದರು.

ರಾಮನಗರ ತಾಲೂಕಿನ ಲಕ್ಷ್ಮಿಪುರದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೂಕ್ತ ವ್ಯಕ್ತಿಯನ್ನು ಗುರುತಿಸಿದರೆ ಸ್ವಾಗತ ಮಾಡುತ್ತೇವೆ ಎಂದರು.

ಯಾವುದೇ ಕಂಡೀಶನ್ ಹಾಕಿ ಅಧ್ಯಕ್ಷ ಸ್ಥಾನ ಬಿಡುತ್ತಾರೆ ಅನ್ನೋದು ಸುಳ್ಳು. ಹೈಕಮಾಂಡ್ ಅವರು ಹೇಳಿದರೆ  ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ದರಿದ್ದಾರೆ ಎಂದು ಹೇಳಿದರು.

Key words: DK Shivakumar, KPCC president, MLA, Balakrishna

The post ಹೈಕಮಾಂಡ್ ಹೇಳಿದರೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿ.ಕೆ ಶಿವಕುಮಾರ್ ಸಿದ್ದ- ಶಾಸಕ ಬಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೂರದರ್ಶನ ಚಂದನ ವಾಹಿನಿಯಲ್ಲಿ ಸ್ಟ್ರಿಂಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಮೇ, 21,2025 (www.justkannada.in):  ಬೆಂಗಳೂರಿನ ದೂರದರ್ಶನ ಕೇಂದ್ರ...

വൈസ് ചാന്‍സിലര്‍ നിയമനത്തില്‍ തമിഴ്‌നാട് സര്‍ക്കാരിന് അധികാരം; താത്കാലികമായി സ്റ്റേ ചെയ്ത് മദ്രാസ് ഹൈക്കോടതി

ചെന്നൈ: വൈസ് ചാന്‍സിലര്‍ നിയമനത്തില്‍ തമിഴ്‌നാട് സര്‍ക്കാരിന് അധികാരം നല്‍കുന്ന നിയമങ്ങള്‍...

'விமர்சனங்களைத் தாண்டித்தான் தி.மு.க 10 தேர்தல்களில் வெற்றி பெற்றுள்ளது!" – சொல்கிறார் கே.என்.நேரு

புதுக்கோட்டை மாநகராட்சிக்கு உட்பட்ட மாலையீடு அருகே உள்ள திருமண மண்டபத்தில் புதுக்கோட்டை...

Yoga Day 2025: యోగాసనాలు వేసిన మంత్రులు, ఎమ్మెల్యేలు!

విశాఖపట్నం వేదికగా ‘విశ్వమంతా యోగాతో ఆరోగ్యం’ నినాదంతో 11వ అంతర్జాతీయ యోగా...