15
May, 2025

A News 365Times Venture

15
Thursday
May, 2025

A News 365Times Venture

ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್

Date:

ಬೆಂಗಳೂರು,ಏಪ್ರಿಲ್,5,2025 (www.justkannada.in):  ಬೆಲೆ ಏರಿಕೆ ವಿರೋಧಿಸಿ  ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್,  ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್, ರೈಲ್ವೆ ಟಿಕೆಟ್ ಬೆಲೆ ಏರಿಕೆ ಮಾಡಿದೆ.  ಹೀಗಾಗಿ ಕೇಂದ್ರ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಜೆಪಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನವನ್ನ ಕೊಡಿಸಲಿ ಎಂದು ವಾಗ್ದಾಳಿ ನಡೆಸಿದರು.

ಕ್ಷುಲ್ಲಕ ಕಾರಣಗಳಿಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.  ಸಿದ್ದರಾಮಯ್ಯ ಆಡಳಿತ  ಉತ್ತಮವಾಗಿದೆ ಜಾತಿಗಳ ಮಧ್ಯೆ ಜಗಳ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಸಚಿವ  ಭೈರತಿ ಸುರೇಶ್  ಹರಿಹಾಯ್ದರು.

Key words: BJP, no morals, protest, Minister, Bhairati Suresh

The post ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ...

ദേശീയ സുരക്ഷ; തുര്‍ക്കി സര്‍വകലാശാലയുമായുള്ള ധാരണാപത്രം റദ്ദാക്കി ജെ.എന്‍.യു

ന്യൂദല്‍ഹി: ദേശീയ സുരക്ഷ മുന്‍നിര്‍ത്തി തുര്‍ക്കി സര്‍വകലാശാലയുമായുള്ള ധാരണാപത്രം നിര്‍ത്തിവെച്ച് ജെ.എന്‍.യു....

Mahanadu: కడపలో మహానాడు.. పార్టీలో కీలక సంస్కరణలు

Mahanadu: టీడీపీలో ఒకే పదవిలో మూడు సార్లు కంటే ఎక్కువ ఉండరాదన్న...