10
March, 2026

A News 365Times Venture

10
Tuesday
March, 2026

A News 365Times Venture

ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ

Date:

ಮೈಸೂರು,ಏಪ್ರಿಲ್,6,2025 (www.justkannada.in): ಇಂದು ಶ್ರೀರಾಮ ನವಮಿ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಶ್ರದ್ದಾ ಭಕ್ತಿಯೊಂದಿಗೆ ಶ್ರೀರಾಮ ನವಮಿ ಆಚರಣೆ ಮಾಡಲಾಗುತ್ತಿದೆ.

ಶ್ರೀರಾಮನವಮಿ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿರುವ ಶ್ರೀರಾಮ‌ಮಂದಿರಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ‌ನೆರವೇರಿಸಲಾಗುತ್ತಿದ್ದು, ಎಲ್ಲೆಡೆ ಮರ್ಯಾದ ಪುರುಷೋತ್ತಮ, ಪಿತೃ ವಾಕ್ಯ ಪರಿಪಾಲಕ ಶ್ರೀರಾಮನ ಸ್ಮರಣೆ ಮಾಡಲಾಗುತ್ತಿದೆ.

ಶ್ರೀರಾಮಪೇಟೆಯಲ್ಲಿರುವ ಶ್ರೀರಾಮಮಂದಿರದಲ್ಲಿ 135ನೇ ವರ್ಷದ ಶ್ರೀ ರಾಮೋತ್ಸವ ಆಯೋಜನೆ ಮಾಡಲಾಗಿದ್ದು ರಾಮಮಂದಿರದಲ್ಲಿ ವಿಶೇಷ ಪೂಜೆ ‌ನೆರವೇರಿಕೆ ಬಳಿಕ ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಗುತ್ತಿದೆ. ರಾಮಮಂದಿರಕ್ಕೆ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದ್ದು ರಾಮಮಂದಿರಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ ಎಂದು  ಶ್ರೀ ರಾಮಾಭ್ಯುದಯ ಸಭಾದ ಅಧ್ಯಕ್ಷ ಡಾ. ಎನ್ ಶ್ರೀರಾಮ್ ಮಾಹಿತಿ ನೀಡಿದ್ದಾರೆ.

Key words: Sri Rama Navami, Mysore, Special Pooja

The post ಮೈಸೂರಿನಲ್ಲಿ ಶ್ರೀರಾಮ ನವಮಿ ಆಚರಣೆ: ವಿಶೇಷ ಪೂಜೆ, ಮಜ್ಜಿಗೆ ಪಾನಕ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ...

ഹോളി ആശംസിച്ചു; യു.പിയില്‍ ദളിത് യുവാവിനെ കുത്തിക്കൊന്ന് ബ്രാഹ്‌മണ കുടുംബം

ലഖ്നൗ: ഉത്തര്‍പ്രദേശില്‍ ദളിത് യുവാവിനെ കുത്തിക്കൊലപ്പെടുത്തി ബ്രാഹ്‌മണ കുടുംബം. ഉയര്‍ന്ന ജാതിക്കാരായ...

“டெல்லிக்கு அழைத்த சி.பி.ஐ… பனையூரில் முகாமிடும் விஜய்” – பின்னணி என்ன?

தேசிய ஜனநாயக கூட்டணிக்குள் த.வெ.க-வை இணைக்க கடுமையான முயற்சிகள் நடப்பதாக ஒருபுறம்...

CM Revanth Reddy : నల్ల చెరువుకు పూర్వవైభవం.. నాడు చేయలేకపోయా.. నేడు చేసి చూపిస్తున్నా..

CM Revanth Reddy : హైడ్రా పునరుద్దరించిన నల్ల చెరువుకు గంగా...