17
May, 2025

A News 365Times Venture

17
Saturday
May, 2025

A News 365Times Venture

ಬಿಜೆಪಿ ಬೆಲೆ ಏರಿಸಿದ್ರೆ ಮಾಸ್ಟರ್ ಸ್ಟ್ರೋಕ್, ನಾವು ಬೆಲೆ ಏರಿಸಿದ್ರೆ ಮಾತ್ರ ಹೊರೆಯಾಗುತ್ತಾ..? ಸಚಿವ ಪ್ರಿಯಾಂಕ್ ಖರ್ಗೆ

Date:

ಕಲ್ಬುರ್ಗಿ,ಏಪ್ರಿಲ್,7,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಲು, ಮೊಸರು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆಗೆ ಮುಂದಾಗಿದ್ದು ಈ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕೇಂದ್ರದ ಬಿಜೆಪಿ ಬೆಲೆ ಏರಿಸಿದರೆ ಅದು ಮಾಸ್ಟರ್  ಸ್ಟ್ರೋಕ್ . ಆದರೆ ನಾವು ಬೆಲೆ ಏರಿಸಿದರೆ ಮಾತ್ರ ಜನರಿಗೆ ಹೊರೆಯಾಗುತ್ತಾ..? ಏರಿಕೆ ಮಾಡಿರುವ ಹಾಲಿನ ದರ ರೈತರಿಗೆ ಹೋಗುತ್ತಿದೆ. ತೈಲ ಬೆಲೆ ಕಡಿಮೆ ಮಾಡೋದು ನಮ್ಮ ಕೈಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ 16 ಶಾಸಕರ ಸದನದಿಂದ ಅಮಾನತು ಕುರಿತು ಪ್ರತಿಕ್ರಿಯಿಸಿ ಸಚಿವ ಪ್ರಿಯಾಂಕ್ ಖರ್ಗೆ,  ಸ್ಫೀಕರ್ ಪೀಠಕ್ಕೆ ಅದರದ್ದೇ ಆದ ಗೌರವವಿದೆ. ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೊರುವುದು ಸರಿನಾ..? ಅಗೌರವ ತೋರಿದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕಾ..?  ನಾನಾಗಿದ್ದರೇ ಇವರನ್ನು ಒಂದು ವರ್ಷ ಉಚ್ಚಾಟನೆ ಮಾಡುತ್ತಿದೆ ಎಂದು ಹೇಳಿದರು.

Key words:  BJP, increases, prices, master stroke, Minister, Priyank Kharge

The post ಬಿಜೆಪಿ ಬೆಲೆ ಏರಿಸಿದ್ರೆ ಮಾಸ್ಟರ್ ಸ್ಟ್ರೋಕ್, ನಾವು ಬೆಲೆ ಏರಿಸಿದ್ರೆ ಮಾತ್ರ ಹೊರೆಯಾಗುತ್ತಾ..? ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು: ಆಕಸ್ಮಿಕ ಅಗ್ನಿ ಅವಘಡ: 3 ಮನೆಗಳು ಸುಟ್ಟು ಕರಕಲು

ಮೈಸೂರು,ಮೇ,17,2025 (www.justkannada.in): ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು...

‘ഇന്ത്യയുടെ എത്ര യുദ്ധ വിമാനങ്ങള്‍ നഷ്ടമായി? ഇന്ത്യന്‍ നീക്കം പാക്കിസ്ഥാനെ അറിയിച്ചെന്ന വിദേശകാര്യമന്ത്രിയുടെ പരാമര്‍ശത്തെ വിമര്‍ശിച്ച് രാഹുല്‍ ഗാന്ധി

ന്യൂദല്‍ഹി: ഭീകര കേന്ദ്രങ്ങള്‍ക്ക് എതിരെ മാത്രമായിരുന്നു ആക്രമണമെന്ന് തുടക്കത്തില്‍ പാക്കിസ്ഥാനെ അറിയിച്ചിരുന്നുവെന്ന...

NEP: `தேசிய கல்விக் கொள்கை 2020 எனும் மதயானை' – அன்பில் மகேஷ் எழுதிய புத்தகத்தை வெளியிட்ட முதல்வர்!

பள்ளிக்கல்வித்துறை அமைச்சர் அன்பில் மகேஷ் பொய்யாமொழி எழுதிய `தேசிய கல்விக் கொள்கை...

Jagdeep Dhankhar: “ఒసామా బిన్ లాడెన్” హత్య లాగే భారత్ చేసి చూపించింది..

Jagdeep Dhankhar: భారత్ పాకిస్తాన్‌పై నిర్వహించిన ‘‘ఆపరేషన్ సిందూర్’’‌ని ఉపరాష్ట్రపతి జగదీప్...