14
April, 2026

A News 365Times Venture

14
Tuesday
April, 2026

A News 365Times Venture

BSY ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Date:

ಬೆಳಗಾವಿ,ಏಪ್ರಿಲ್,7,2025 (www.justkannada.in):  ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡರೂ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರ ವಿರುದ್ದ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ.

ಇಂದು ಬೆಳಗಾವಿಯ ಬೈಲಹೊಂಗಲದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್,  ಬಿಎಸ್ ಯಡಿಯೂರಪ್ಪ ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು. ಬಿಎಸ್ ವೈ ಫೋಟೊ ಹಾಕಿದ್ರೆ ವೋಟ್ ಹಾಕಲ್ಲ ಎಂದು ಲೇವಡಿ ಮಾಡಿದರು.

ನಾನು ಪಕ್ಷ ಕಟ್ಟಿದ್ರೆ ಕಾಂಗ್ರೆಸ್ ಗೆ ಅನುಕೂಲ ಆಗುತ್ತದೆ. ಹೀಗಾಗಿ ಯೋಚನೆ ಮಾಡುತ್ತಿದ್ದೇವೆ. ಬಹಳಷ್ಟು ಜನರು ಆರ್ಥಿಕವಾಗಿ ಬೆಂಬಲ ಕೊಡ್ತೀವಿ ಎಂದಿದ್ದಾರೆ.  ಇಡೀ ರಾಜ್ಯದ ಎಲ್ಲಾ ಕಡೆಯಿಂದ ಬೆಂಬಲ ಸಿಗುತ್ತಿದೆ.  ಪಕ್ಷ ಕಟ್ಟಿದ ಮೇಲೆ ಕಾಂಗ್ರೆಸ್ ಹಣ ಪಡೆದು ಕಟ್ಟಿದ್ದಾನೆ ಅಂತಾರೆ. ಬಿಜೆಪಿ ಪಕ್ಷ ಕಟ್ಟಿವರು  ಕೂಡ ನಾವೇ.  ಛಲವಾದಿ ನಾರಾಯಣಸ್ವಾಮಿ ಪಕ್ಷ ಕಟ್ಟಿದ್ರಾ..? ವಿಜಯೇಂದ್ರ ಭಾಷಣ ನಾವು ಕೇಳಬೇಕು ಎಂತಹ ದುರ್ದೈವ.  ಪ್ರೀತಂಗೌಡ ಯಾವಾಗ ಕಾಂಗ್ರೆಸ್ ಹೋಗುತ್ತಾರೋ ಗೊತ್ತಿಲ್ಲ  ಹೈಕಮಾಂಡ್ ಗೆ ತಲೆಬಾಗಿದ್ದೇವೆ ಅನ್ನದು ಕಾಮನ್ ಡೈಲಾಗ್. ಆದರೆ ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದರೇ ಬೇರೆ ಪಕ್ಷಕ್ಕೆ ಹೋಗ್ತಾರೆ ಎಂದು ಹೇಳಿದರು.

Key words:  BSY, photo, vote, MLA, Basanagouda Patil Yatnal

The post BSY ಫೋಟೊ ಹಾಕಿದ್ರೆ ವೋಟ್ ಹಾಕುವ ಕಾಲ ಹೋಯ್ತು- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയ്‌ക്കെതിരെ റഷ്യയും; ഹോര്‍മുസ് ഉപരോധം തീക്കളിയെന്ന് മുന്നറിയിപ്പ്; ചൈനയുമായി നിര്‍ണായക ചര്‍ച്ച

മോസ്‌കോ: ഹോര്‍മുസ് കടലിടുക്ക് ഉപരോധിക്കാനുള്ള അമേരിക്കന്‍ നീക്കത്തിനെതിരെ ശക്തമായ പ്രതിരോധവുമായി റഷ്യ....

“திருமாவளவன் முதல்வர் ஆக வேண்டும் என மக்கள் சொல்லும் காலம் வரும்” – திருமா அதிரடி

தமிழகத்தில் வருகிற ஏப்ரல் 23ஆம் தேதி சட்டப்பேரவைத் தேர்தல் நடைபெற இருக்கிறது....

Mouli : మౌళి ‘దొంగనా కొడుకు’ : మైత్రి మూవీస్

 యూట్యూబ్ మరియు వెండితెరపై తనదైన కామెడీ టైమింగ్‌తో ఆకట్టుకున్న మౌళి #90s...

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ದಾಖಲಿಸಬೇಕಿತ್ತು- ಮಠದ ಟ್ರಸ್ಟ್ ಸದಸ್ಯ ಗಂಭೀರ ಆರೋಪ

ದಾವಣಗೆರೆ,ಏಪ್ರಿಲ್,14,2026 (www.justkannada.in): ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹನಗವಾಡಿಯ ಪಂಚಮಸಾಲಿ...