17
May, 2025

A News 365Times Venture

17
Saturday
May, 2025

A News 365Times Venture

PUC RESULT: 12ನೇ ಸ್ಥಾನಕ್ಕೆ ಜಿಗಿದ ಮೈಸೂರು

Date:

ಮೈಸೂರು,ಏಪ್ರಿಲ್,8,2025 (www.justkannada.in) :  ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 17 ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಜಿಲ್ಲೆ ಈ ವರ್ಷ 12ನೇ  ಸ್ಥಾನಕ್ಕೆ ಜಿಗಿದಿದೆ.

ಮೈಸೂರು ಜಿಲ್ಲೆಯಲ್ಲಿ ಈ ಬಾರಿ 31,510 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 23,485 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಮೂಲಕ ಶೇ 74.3% ಫಲಿತಾಂಶದೊಂದಿಗೆ ಮೈಸೂರು ಜಿಲ್ಲೆ 12ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ 598 ಅಂಕ ಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೈಸೂರಿನ ಸದ್ವಿದ್ಯ ಪಿಯು ಕಾಲೇಜಿನ ಧಾತ್ರಿ .ಜಿ  596 ಅಂಕ ಪಡೆದು ಎರಡನೇ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ 594 ಅಂಕಗಳೊಂದಿಗೆ ಎಸ್ ವಿ ಸಿ ಜ್ಞಾನೋದಯ ಪಿಯು ಕಾಲೇಜಿನ ಎಸ್ ಅನಘ ಕರ್ನಿಸ್ ಹಾಗೂ ಬಿಜಿಎಸ್ ಪಿಯು ಕಾಲೇಜಿನ ಸಂಗೀತ ಎಸ್  ಇಬ್ಬರು ಪ್ರಥಮ ಸ್ಥಾನದಲ್ಲಿದ್ದಾರೆ

ಕಲಾ ವಿಭಾಗದಲ್ಲಿ ಸೆಂಟ್ ಫಿಲೋಮೀನಸ್ ಕಾಲೇಜು ವಿದ್ಯಾರ್ಥಿನಿ ಬಿಬಿ ಅಮಿನಾ 584 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮರಿಮಲ್ಲಪ್ಪ ಕಾಲೇಜು ವಿದ್ಯಾರ್ಥಿ ಎಸ್ ಪರೀಕ್ಷಾನಂದ  583 ಅಂಕಗಳಿಸಿ  ಎರಡನೇ ಸ್ಥಾನ ಪಡೆದಿದ್ದಾರೆ.

Key words: Second PUC, RESULT,  Mysore, 12th position

The post PUC RESULT: 12ನೇ ಸ್ಥಾನಕ್ಕೆ ಜಿಗಿದ ಮೈಸೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು: ಆಕಸ್ಮಿಕ ಅಗ್ನಿ ಅವಘಡ: 3 ಮನೆಗಳು ಸುಟ್ಟು ಕರಕಲು

ಮೈಸೂರು,ಮೇ,17,2025 (www.justkannada.in): ಆಕಸ್ಮಿಕ ಅಗ್ನಿಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು...

‘ഇന്ത്യയുടെ എത്ര യുദ്ധ വിമാനങ്ങള്‍ നഷ്ടമായി? ഇന്ത്യന്‍ നീക്കം പാക്കിസ്ഥാനെ അറിയിച്ചെന്ന വിദേശകാര്യമന്ത്രിയുടെ പരാമര്‍ശത്തെ വിമര്‍ശിച്ച് രാഹുല്‍ ഗാന്ധി

ന്യൂദല്‍ഹി: ഭീകര കേന്ദ്രങ്ങള്‍ക്ക് എതിരെ മാത്രമായിരുന്നു ആക്രമണമെന്ന് തുടക്കത്തില്‍ പാക്കിസ്ഥാനെ അറിയിച്ചിരുന്നുവെന്ന...

NEP: `தேசிய கல்விக் கொள்கை 2020 எனும் மதயானை' – அன்பில் மகேஷ் எழுதிய புத்தகத்தை வெளியிட்ட முதல்வர்!

பள்ளிக்கல்வித்துறை அமைச்சர் அன்பில் மகேஷ் பொய்யாமொழி எழுதிய `தேசிய கல்விக் கொள்கை...

Jagdeep Dhankhar: “ఒసామా బిన్ లాడెన్” హత్య లాగే భారత్ చేసి చూపించింది..

Jagdeep Dhankhar: భారత్ పాకిస్తాన్‌పై నిర్వహించిన ‘‘ఆపరేషన్ సిందూర్’’‌ని ఉపరాష్ట్రపతి జగదీప్...