16
April, 2026

A News 365Times Venture

16
Thursday
April, 2026

A News 365Times Venture

ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ- ಸಚಿವ ಎನ್.ಎಸ್ ಬೋಸರಾಜು

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮಿಷನ್, ಮಧ್ಯವರ್ತಿಗಳು ಹೆಚ್ಚಾಗಿದೆ ಎಂಬ ಗುತ್ತಿಗೆದಾರರ ಸಂಘದ ಆರೋಪಕ್ಕೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎನ್.ಎನ್ ಬೋಸರಾಜು, ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ ನೀಡುತ್ತೇನೆ. ಗುತ್ತಿಗೆದಾರರ ಸಂಘ  ಸ್ಪಷ್ಟನೆ ಕೇಳಿ ಆ ಮೇಲೆ ಆರೋಪ ಮಾಡಲಿ.  ಸುಮ್ಮನೆ ಆರೋಪ ಮಾಡಬಾರದು ಎಂದರು.

ನನ್ನ ಇಲಾಖೆಯಲ್ಲಿ ಶೇ 101 ರಷ್ಟು ಪಾರದರ್ಶಕತ ಇದೆ.  ಬೇರೆಯವರ ಇಲಾಖೆ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ. ಅಧಿಕಾರಿಗಳು ತಪ್ಪು ಮಾಡಿದಾಗ ನಾನು ಸಹಿಸಲ್ಲ. ಗುತ್ತಿಗೆದಾರರ ಬಗ್ಗೆ ನಾನು ಆರೋಪ ಮಾಡುವುದಿಲ್ಲ. ಗುತ್ತಿಗೆದಾರರು ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

Key words: Minister, N.S. Bosaraju, commission, allegations

The post ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ- ಸಚಿವ ಎನ್.ಎಸ್ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവർ തന്ത്രങ്ങൾ മെനയുകയാണ്; മണ്ഡല പുനർ നിർണയത്തെ ഇന്ത്യാ മുന്നണി എതിർക്കും: ഖാർഗെ

ന്യൂദൽഹി: ഇന്ത്യാ മുന്നണി മണ്ഡല പുനർ നിർണയ ബില്ലിനെ പാർലമെന്റിൽ എതിർക്കുമെന്ന്...

Saving Account: మీ బ్యాంక్ ఖాతాల్లో నిరంతరం డబ్బులు వేస్తున్నారా..? ఐటీ నోటీసులొస్తాయ్..

బ్యాంకులో ఎంత డబ్బు దాచుకుంటే ఆదాయపు పన్ను శాఖ నుంచి నోటీసులు...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ...