26
August, 2026

A News 365Times Venture

26
Wednesday
August, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒണ്ടാരിയോ തടാകത്തിന്റെ പേര് ‘ലേക്ക് അമേരിക്ക’ എന്നാക്കുമെന്ന് ട്രംപ്

വാഷിങ്ടണ്‍: യു.എസ്- കാനഡ വ്യാപാര തര്‍ക്കം ശക്തമാവുന്നതിനിടെ ഒണ്ടാരിയോ തടാകത്തിന്റെ പേരുമാറ്റുമെന്ന...

`வண்ணத்துப்பூச்சி பூங்காவுக்கு முறையான பேருந்து வசதி இல்லையே..!'- மக்கள் எதிர்பார்ப்பு நிறைவேறுமா?

திருச்சி மாவட்டத்தில் மலைக்கோட்டை, முக்கொம்பு, கல்லணை, ஸ்ரீரங்கம் என நீளும் சுற்றுலாத்...

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ...