8
August, 2026

A News 365Times Venture

8
Saturday
August, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಿಡದಿ ಟೌನ್ ಶಿಪ್ ವಿರುದ್ದ BJP-JDS ಒಟ್ಟಾಗಿ ಹೋರಾಟ-ಆರ್.ಅಶೋಕ್

ಬೆಂಗಳೂರು,8,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ  ವಿರುದ್ದ ಜೆಡಿಎಸ್...

தவெக வைத்த பொறியில் சிக்கியதா திமுக? தொகுதி மறுவரையறை விவகாரத்தில் பாஜகவை நெருங்கும் திமுக!

தொகுதி மறுவரையறை தொடர்பாக தமிழக அரசியல் களம் மீண்டும் சூடுபிடித்துள்ள நிலையில்,...

Will Jacks: సూపర్‌మ్యాన్ ఫీల్డింగ్.. అయ్యా బాబోయ్..! ఏంటి జాక్ క్యాచ్ ను అలా పట్టేశావ్.!

Will Jacks: ఇంగ్లండ్‌లో జరుగుతున్న ‘ది హండ్రెడ్ 2026’ టోర్నీలో గురువారం...