28
August, 2026

A News 365Times Venture

28
Friday
August, 2026

A News 365Times Venture

ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತೆ- ಬಿವೈ ವಿಜಯೇಂದ್ರ

Date:

ಉಡುಪಿ,ಏಪ್ರಿಲ್,10,2025 (www.justkannada.in): ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಲುಪಿಸಿದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ , ಬಿಜೆಪಿ ಸರ್ಕಾರವಿದ್ದಾಗ ಕರ್ನಾಟಕ ಅಭಿವೃದ್ದಿಯಲ್ಲಿ 2ನೇ ಸ್ಥಾನದಲ್ಲಿತ್ತು.  ಅಭಿವೃದ್ದಿಯಲ್ಲಿ ಗುಜರಾತ್ ನಂತರ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಈಗ ಭ್ರಷ್ಟಾಚಾರದಲ್ಲಿ ನಂ1 ತಲುಪಿದೆ ಆದರ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ ಎಂದರು.

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂಬ ಕಾಂಗ್ರೆಸ್ ಶಾಸಕ ರಾಯರೆಡ್ಡಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ರಾಯರೆಡ್ಡಿ ಸತ್ಯವನ್ನೇ ಹೇಳಿದ್ದಾರೆ. ರಾಯರೆಡ್ಡಿ ಅವರದ್ದು ದಿಟ್ಟವಾಗಿ ನೇರವಾಗಿ ಮಾತನಾಡುವ ಸ್ವಭಾವ. ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ಹಗರಣ  ಮುಡಾ ಹಗರಣ ನಂತರ ಹೇಳಿದ್ದಾರೆ ಎಂದರು.

Key words: CM Siddaramaiah, state, No. 1, corruption, BY Vijayendra

The post ರಾಜ್ಯವನ್ನ ಭ್ರಷ್ಟಾಚಾರದಲ್ಲಿ ನಂ.1ಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯಗೆ ಸಲ್ಲುತ್ತೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ...

പിടികിട്ടാപ്പുള്ളി സുകുമാര കുറിപ്പിനെ തപ്പി വീണ്ടുമിറങ്ങും: ബ്രൂണോയിലെ വയോധികനെ കണ്ടെത്താന്‍ ചെന്നിത്തലയുടെ നിര്‍ദേശം: അന്വേഷണം ക്രൈം ബ്രാഞ്ചിന്

തിരുവനന്തപുരം: പിടികിട്ടാപ്പുള്ളി സുകുമാര കുറുപ്പിന്റെ രൂപ സാദൃശ്യമുള്ള വയോധികനെ ബ്രൂണോയില്‍ കണ്ടെത്തിയതിന്...

"மேகதாது அணை தமிழகத்திற்கே உதவும்; உச்ச நீதிமன்றத் தீர்ப்பைக் காப்பாற்றுவேன்" – கர்நாடக முதல்வர்

கர்நாடகாவின் முதலமைச்சராக டி.கே.சிவகுமார் பதவியேற்ற பின், தமிழ்நாட்டிலும், கர்நாடகாவிலும் மேகதாது அணைப்...

OTR: సీట్ల పంపకానికి ముందే ‘నోట్ల’ పంచాయితీ! టీడీపీ-జనసేనలో కొత్త టెన్షన్

OTR: యాందిసామీ…. దుడ్లెట్టా…! ఎవుడు పెట్టుకుంటాడు? ఉమ్మడి చిత్తూరు జిల్లా కూటమిలో...