26
June, 2026

A News 365Times Venture

26
Friday
June, 2026

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാമക്ഷേത്ര തട്ടിപ്പ്: ആറ് പേര്‍ കൂടി അറസ്റ്റില്‍; ചമ്പത്ത് റായും അനില്‍ മിശ്രയും രാജിവച്ചു

ലഖ്‌നൗ: അയോധ്യ രാമക്ഷേത്ര സംഭാവന തട്ടിപ്പില്‍ ആരോപണ വിധേയനായ ക്ഷേത്ര ട്രസ്റ്റ്...

ஆதார், பான், பாஸ்போர்ட்டெல்லாம் அல்ல… இவைதான் குடியுரிமைக்கான ஆதாரம்! – மத்திய அரசு சொல்வதென்ன?

'பாஸ்போர்ட் வெறும் போக்குவரத்து ஆவணம் தான்... குடியுரிமைக்கான ஆதாரம் அல்ல' -...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು...