22
May, 2025

A News 365Times Venture

22
Thursday
May, 2025

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೂರದರ್ಶನ ಚಂದನ ವಾಹಿನಿಯಲ್ಲಿ ಸ್ಟ್ರಿಂಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಮೇ, 21,2025 (www.justkannada.in):  ಬೆಂಗಳೂರಿನ ದೂರದರ್ಶನ ಕೇಂದ್ರ...

വൈസ് ചാന്‍സിലര്‍ നിയമനത്തില്‍ തമിഴ്‌നാട് സര്‍ക്കാരിന് അധികാരം; താത്കാലികമായി സ്റ്റേ ചെയ്ത് മദ്രാസ് ഹൈക്കോടതി

ചെന്നൈ: വൈസ് ചാന്‍സിലര്‍ നിയമനത്തില്‍ തമിഴ്‌നാട് സര്‍ക്കാരിന് അധികാരം നല്‍കുന്ന നിയമങ്ങള്‍...

'விமர்சனங்களைத் தாண்டித்தான் தி.மு.க 10 தேர்தல்களில் வெற்றி பெற்றுள்ளது!" – சொல்கிறார் கே.என்.நேரு

புதுக்கோட்டை மாநகராட்சிக்கு உட்பட்ட மாலையீடு அருகே உள்ள திருமண மண்டபத்தில் புதுக்கோட்டை...

Yoga Day 2025: యోగాసనాలు వేసిన మంత్రులు, ఎమ్మెల్యేలు!

విశాఖపట్నం వేదికగా ‘విశ్వమంతా యోగాతో ఆరోగ్యం’ నినాదంతో 11వ అంతర్జాతీయ యోగా...