30
April, 2026

A News 365Times Venture

30
Thursday
April, 2026

A News 365Times Venture

ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಭ‍್ರಷ್ಟಾಚಾರದಲ್ಲಿ ಕರ್ನಾಟಕ ನಂ.1 ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿರುದ್ದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ರಾಯರೆಡ್ಡಿ ಹೇಳಿಕೆಯಿಂದ ಮುಜುಗರ ಆಗಿದೆ.  ಸಿಎಂ ಸಿದ್ದರಾಮಯ್ಯ , ಕಾಂಗ್ರೆಸ್ ವರಿಷ್ಠರು ಎಐಐಸಿ ಅಧ್ಯಕ್ಷರು ಗಮನಿಸುತ್ತಾರೆ.  ಖಂಡಿತವಾಗಿ ಬಸವರಾಜ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ಳುತ್ತಾರೆ ಎಂದರು.

ಬಸವರಾಜ ರಾಯರೆಡ್ಡಿ ಯಾರ ವಿರುದ್ದ ಆರೋಪ ಮಾಡಿದ್ರು ಹೇಳಲಿ ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದರು.

Key words: Corruption, statement, Action, MLA, Basavaraj Rayareddy, Minister, M.B. Patil

The post ಭ್ರಷ್ಟಾಚಾರ ಹೇಳಿಕೆ : ಶಾಸಕ ರಾಯರೆಡ್ಡಿ ವಿರುದ್ದ ಕ್ರಮ ಕೈಗೊಳ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിദ്വേഷ പ്രസംഗം: നിയമമില്ലാത്തതല്ല നടപ്പിലാക്കാത്തതാണ് പ്രശ്‌നം: സുപ്രീം കോടതി

ന്യൂദല്‍ഹി: രാജ്യത്തെ വിദ്വേഷ പ്രസംഗങ്ങളെയും കുറ്റകൃത്യങ്ങളെയും തടയാന്‍ പുതിയ നിയമം നിര്‍മിക്കാനാവില്ലെന്ന്...

'பொருளாதார அழுத்தத்தில் பாக்.?' ஈரான் போரால் பாகிஸ்தானிற்கு என்னென்ன பாதிப்பு? – ஷெபாஸே சொல்கிறார்!

ஈரான் போரில் அமெரிக்கா, ஈரானுக்கு இடையே பாகிஸ்தான் தான் மத்தியஸ்தம் செய்து...

Zohran Mamdani-King Charles: కోహినూర్‌ వజ్రం భారత్‌కు ఇచ్చేయండి.. కింగ్ చార్లెస్‌‌కు మమ్దానీ విజ్ఞప్తి!

బ్రిటన్ రాజు కింగ్ చార్లెస్ దంపతులు ప్రస్తుతం అమెరికాలో పర్యటిస్తున్నారు. కింగ్...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ...