11
March, 2026

A News 365Times Venture

11
Wednesday
March, 2026

A News 365Times Venture

ಏ.17 ರಂದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಇದೀಗ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಜನಾಕ್ರೋಶ ಯಾತ್ರೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ದ ಏಪ್ರಿಲ್ 17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಜನಾಕ್ರೋಶ ಯಾತ್ರೆ ಮಾಡುತ್ತೇವೆ. ಬಿಜೆಪಿಯಲ್ಲಿ ಎಲ್ಲರೂ ವೀರರು ಶೂರುರು ಆಗೋಕೆ ಹೊರಟಿದ್ದಾರೆ. ಕೇಂದ್ರದ ವಿರುದ್ದ ಬಿಜೆಪಿಯವರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಮ್ಮ ವಿರುದ್ದ ಯಾತ್ರೆ ಮಾಡುವಂತದ್ದು ಏನು ಇಲ್ಲ ಕೇಂದ್ರದ ನೀತಿಯಿಂದ ಎಲ್ಲ ವರ್ಗದ ಜನರಿಗೆ ಸಮಸ್ಯೆಯಾಗಿದೆ. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ದ ಜನಾಕ್ರೋಶ ಯಾತ್ರೆ ಅಂತ ಬೋರ್ಡ್ ಹಾಕಿಕೊಳ್ಳಲಿ ಎಂದು ಡಿಕೆ ಶಿವಕುಮಾರ್ ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ 2ನೇ ಏರ್ ಪೋರ್ಟ್ ನಿರ್ಮಾಣ ವಿಚಾರದಲ್ಲಿ ನಾನು ತಲೆ ಹಾಕಲ್ಲ. ಏರ್ ಪೋರ್ಟ್ ವಿಚಾರದಲ್ಲಿ ನನ್ನ ಜೊತೆ ಯಾರೂ ಚರ್ಚಿಸಿಲ್ಲ. ಬಿಡದಿಯಲ್ಲಿ ಏರ್ ಪೋರ್ಟ್ ಮಾಡಿ ಅಂತಾ ಹೇಳಿಲ್ಲ.  ನನಗೆ ಚಾಮರಾಜನಗರವೂ ಒಂದೇ.  ಬೀದರ್ ಸಹ ಒಂದೇ. ಎಲ್ಲೇ ಏರ್ ಪೋರ್ಟ್ ಮಾಡಿದರೂ ಸಂತಸ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: April 17, Janakrosh yatra, State Government, DCM, DK Shivakumar

The post ಏ.17 ರಂದು ಕೇಂದ್ರದ ವಿರುದ್ದ ಜನಾಕ್ರೋಶ ಯಾತ್ರೆ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ...

യു.എസ്-ഇസ്രഈല്‍ ആക്രമണത്തില്‍ റഷ്യന്‍ കോണ്‍സുലേറ്റ് തകര്‍ന്നു; അന്താരാഷ്ട്ര കരാറുകളുടെ ലംഘനമെന്ന് റഷ്യ

മോസ്‌കോ: മാര്‍ച്ച് എട്ടിന് യു.എസ്-ഇസ്രഈല്‍ ഷെല്ലാക്രമണത്തില്‍ ഇറാനിലെ റഷ്യന്‍ കോണ്‍സുലേറ്റിന് സാരമായ...

'உதயசூரிய'னில் நிற்க வற்புறுத்தும் திமுக – உயர்நிலைக் குழுவை அவசரமாக‌ கூட்டிய மதிமுக‌!

2026 சட்டமன்றத் தேர்தலுக்கான தொகுதி பங்கீட்டு பேச்சுவார்த்தை, தி.மு.க கூட்டணிக்குள் வேகமெடுக்க...

YS Jagan: నేడు వైఎస్ జగన్ మీడియా సమావేశం.. కీలక అంశాలపై మాట్లాడనున్న మాజీ సీఎం!

వైఎస్సార్ కాంగ్రెస్ పార్టీ అధినేత, మాజీ ముఖ్యమంత్రి వైఎస్ జగన్ మోహన్...