29
April, 2026

A News 365Times Venture

29
Wednesday
April, 2026

A News 365Times Venture

ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್

Date:

ಬೆಂಗಳೂರು,ಏಪ್ರಿಲ್,12,2025 (www.justkannada.in): ಜಾತಿಗಣತಿ ವರದಿ ಮಂಡನೆ ತುಪ್ಪ ಸವರುವ ಕೆಲಸ ಎಂದು ಟೀಕಿಸಿದ್ದ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಜಾತಿಗಣತಿ ಬಗ್ಗೆ ಟೀಕೆ ಟಿಪ್ಪಣಿ ಸಾಮಾನ್ಯ . ನಮ್ಮದು ಗಂಜಲ ಕುಡಿಯವ ರಾಜ್ಯ ಅಲ್ಲ, ನಮ್ಮದು ನಂದಿನಿ ಹಾಲು ಕುಡಿಯುವ ರಾಜ್ಯ.  ಗಂಜಲ ಕುಡಿಯುವವರಿಗೆ ತುಪ್ಪ ಸವರುವ ಕೆಲಸ ಇರಬಹುದು ಎಂದು ಟಾಂಗ್ ಕೊಟ್ಟರು.

ಶೇ 93 ರಷ್ಟು ಜನಸಂಖ್ಯೆಗೆ ಅನುಗುಣವಾಗಿ ಗಣತಿ ಮಾಡಿದ್ದಾರೆ. ಜಾತಿಗಣತಿ ವಿರೋಧ ಮಾಡುವುದು ನಿಜಕ್ಕೂ ವಿಪರ್ಯಾಸ. ಏಪ್ರಿಲ್ 7 ರಂದು ಏನಾಗುತ್ತೆ ಎಂದು ನೋಡೋಣ. ಜಾತಿ ಜನಗಣತಿ ವರದಿ ಜಾರಿಗೆ ತರುವ ವಿಚಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿತ್ತು. ಅದೇ ಕಾರಣಕ್ಕೆ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಈ ಮೊದಲೇ ಜಾತಿಜನಗಣತಿ ಮಂಡನೆಯಾಗಬೇಕಿತ್ತು. ಆದರೂ ಈಗ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವುದು ಸ್ವಾಗತಾರ್ಹ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: MLC, BK Hariprasad, BJP, caste census report

The post ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സംസ്ഥാനത്ത് ലോഡ് ഷെഡിങ്ങില്ല, ലോഡ് കൂടുമ്പോ ട്രിപ്പാകുന്നു: കെ കൃഷ്ണൻകുട്ടി

തിരുവനന്തപുരം: സംസ്ഥാനത്ത് നിലവിൽ ലോഡ് ഷെഡിങ്ങിലെന്നും ഉപഭോഗം അധികമായതിനാൽ ലോഡ് കൂടി...

5 States Exit Poll 2026 Live: ஆட்சியைப் பிடிக்கப்போவது யார்? – இன்று மாலை வெளியாகும் எக்ஸிட் போல் முடிவுகள்!

5 மாநிலங்களுக்கான எக்ஸிட் போல் முடிவுகள்!புதுச்சேரி, கேரளா, மற்றும் அஸ்ஸாம் ஆகிய...

Rs 397 Crore Transformer Scam: ​ట్రాన్స్‌ఫార్మర్ల కొనుగోలులో రూ.397 కోట్ల స్కామ్.. సీబీఐ విచారణకు హైకోర్టు ఆదేశాలు..

Rs 397 Crore Transformer Scam: తమిళనాడులో ట్రాన్స్‌ఫార్మర్ల కొనుగోలు వ్యవహారంలో...

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಸಂಘಟನೆ, ಸಿದ್ದರಾಮಯ್ಯರವರ ವರ್ಚಸ್ಸು ಕೆಲಸ ಮಾಡಿದೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಏಪ್ರಿಲ್,29,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಹಲವು...