26
August, 2026

A News 365Times Venture

26
Wednesday
August, 2026

A News 365Times Venture

ಕೇಂದ್ರದಿಂದ ಬೆಲೆ ಏರಿಕೆ: ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,12,2025 (www.justkannada.in):  ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಡಿಕೆ ಶಿವಕುಮಾರ್,  ಕೇಂದ್ರ ಸರ್ಕಾರ  ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ.  ಆದರೆ ರಾಜ್ಯ ಬಿಜೆಪಿಯವರು ನಮ್ಮ ವಿರುದ್ದ ಪ್ರತಿಭಟನೆ ಮಾಡುತ್ತಿದ್ದಾರೆ. ಮೊದಲು ಬಿಜೆಪಿ ಬೋರ್ಡ್ ಬದಲಿಸಲಿ. ಆರ್. ಅಶೋಕ್, ವಿಜಯೇಂದ್ರಗೆ ಮನವಿ ಮಾಡುತ್ತೇನೆ.  ಅಂದು ಬೆಲೆ ಏಷ್ಟು ಇತ್ತು.  ಮೋದಿ ಸರ್ಕಾರ  ಬಂದ ಮೇಲೆ ಎಷ್ಟು ಬೆಲೆ ಏರಿಕೆಯಾಗಿದೆ ಎಂದು ತಿಳಿದುಕೊಳ್ಳಲಿ . ಜನರಿಗೆ ಅನುಕೂಲ ಆಗಲಿ ಅಂತಾ ನಾವು 5 ಗ್ಯಾರಂಟಿ ತಂದಿದ್ದೇವೆ ಪ್ರತಿ ಜಿಲ್ಲೆಗಳಲ್ಲೂ ಕೇಂದ್ರದ ವಿರುದ್ದ ಹೋರಾಟ ಮಾಡಲು ತೀರ್ಮಾನಿಸುತ್ತೇವೆ  ಮೊದಲು ರಾಜ್ಯಮಟ್ಟದಲ್ಲಿ ಕೇಂದ್ರದ ವಿರುದ್ದ ಹೋರಾಟ ನಂತರ ಜಿಲ್ಲೆಗಳಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಬೆಂಗಳೂರು ಕರಗ ಮಹೋತ್ಸವಕ್ಕೆ ಹಣ ಬಿಡುಗಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ಕರಗ ಮಹೋತ್ಸವಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ಬಜೆಟ್ ನಲ್ಲಿ ಕೂಡ ಅನುದಾನ ಮೀಸಲಿಟ್ಟಿದ್ದೇವೆ. ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರಲ್ಲಿಯೇ ಎರಡು, ಮೂರು ಗುಂಪುಗಳಿವೆ. ಎಲ್ಲರೂ ಒಗ್ಗಟ್ಟಿನಿಂದ ಬರಬಹುದಿತ್ತು. ಯಾರು ಅರ್ಜಿ ಕೊಟ್ಟಿದ್ದಾರೋ ಅವರಿಗೆ ಹಣ ಕೊಟ್ಟಿದ್ದೇವೆ. ಹಣ ಬಿಡುಗಡೆಯಾಗಿಲ್ಲ ಎಂಬುದು ಸುಳ್ಳು  ಎಂದರು.

Key words: Fight, against, center, state, district levels, DCM, DK Shivakumar

The post ಕೇಂದ್ರದಿಂದ ಬೆಲೆ ಏರಿಕೆ: ರಾಜ್ಯ, ಜಿಲ್ಲಾ ಮಟ್ಟದಲ್ಲಿ ಹೋರಾಟ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

புதிதாக மின் இணைப்பு பெற, இனி வீட்டுக்கு அதிகாரிகள் வரமாட்டார்களா? – ஆகஸ்ட் 28 முதல் புதிய நடைமுறை!

தமிழ்நாடு மின்பகிர்மானக் கழகம் அனைத்துத் தலைமைப் பொறியாளர்கள், மேற்பார்வைப் பொறியாளர்களுக்குச் சுற்றறிக்கை...

Operation Sindoor: పాకిస్తాన్ వేడుకున్నా దాడి చేశాం: మాజీ సీడీఎస్ అనిల్ చౌహాన్..

Operation Sindoor:  ఆపరేషన్ సిందూర్ సమయంలో పాకిస్తాన్ చర్చలు జరపాలని భారత్‌ను...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ...

മാടാക്കര പള്ളിയില്‍ ബൂട്ടിട്ട് കയറി പൊലീസ് അതിക്രമമെന്ന് മുസ്‌ലിം ലീഗും പാറക്കല്‍ അബ്ദുല്ല എം.എല്‍.എയും

വടകര: കണ്ണൂക്കര മാടാക്കര പള്ളിയില്‍ പൊലീസ് ബൂട്ടിട്ട് കയറിയ സംഭവത്തില്‍ പ്രതിഷേധം...