26
March, 2026

A News 365Times Venture

26
Thursday
March, 2026

A News 365Times Venture

ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು ಕಳ್ಳತನ

Date:

ಚಾಮರಾಜನಗರ,ಏಪ್ರಿಲ್,16,2025 (www.justkannada.in):  ದರೋಡೆಕೋರರು ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು  ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮಂಜುಳಾ ಎಂಬುವರು ಬಾಡಿಗೆಗಿದ್ದ ಮನೆಯಲ್ಲಿ  ದರೋಡೆ ನಡೆಸಲಾಗಿದೆ.  ಕಳ್ಳರು ಮನೆಯ ಬಾಗಿಲು ಮೀಟಿ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ,  ಹತ್ತು ಸಾವಿರ ರೂಪಾಯಿ ನಗದನ್ನು  ಕಳ್ಳತನ ಮಾಡಿದ್ದಾರೆ.

ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ದರೋಡೆಕೋರರು ತಮ್ಮ ಕೈಚಳಕ ತೋರಿದ್ದು,  ಇಂದು ಮನೆಗೆ ವಾಪಸ್ ಬಂದಾಗ ಕಳ್ಳತನ ಬೆಳಕಿಗೆ ಬಂದಿದೆ. ಇನ್ನು  ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Gold, silver, cash,  stolen, Robbery

The post ಮನೆಯ ಬಾಗಿಲು ಮೀಟಿ ಚಿನ್ನ, ಬೆಳ್ಳಿ, ನಗದು ಕಳ್ಳತನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು...

കേരളത്തില്‍ സി.ജെ.പി സഖ്യം; ബി.ജെ.പിക്ക് നല്‍കുന്ന വോട്ട് എല്‍.ഡി.എഫിന് നല്‍കുന്നതിന് തുല്യം: ഖാര്‍ഗെ

കോഴിക്കോട്: കേരളത്തില്‍ ഇടതുപക്ഷവും ബി.ജെ.പിയുമായി സി.ജെ.പി സഖ്യമാണെന്നും, ബി.ജെ.പി മത്സരിക്കുന്നത് എല്‍.ഡി.എഫിന്റെ...

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...

Yadadri: భార్యపై కోపం.. కన్న కూతురిని పొట్టన పెట్టుకున్న కసాయి తండ్రి..

ఆ చిన్నారికి రెండేళ్లకే నూరేళ్లూ నిండిపోయాయి. కన్న తండ్రి ఘాతుకానికి బలైంది....