16
April, 2026

A News 365Times Venture

16
Thursday
April, 2026

A News 365Times Venture

ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ

Date:

ಬೆಂಗಳೂರು,ಏಪ್ರಿಲ್,17,2025 (www.justkannada.in): ಜಾತಿ ಜನಗಣತಿ ವರದಿ ಬಿಡುಗಡೆ ಕುರಿತು ಚರ್ಚಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಇಂದು ವಿಧಾನಸೌಧದದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಎಲ್ಲಾ ಸಚಿವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ. ಇಂದು ಜಾತಿ ಜನಗಣತಿ ವರದಿ ಭವಿಷ್ಯ ನಿರ್ಧಾರವಾಗಲಿದೆ.

ವರದಿ ಬಗ್ಗೆ ಚರ್ಚೆಗೂ ಮುನ್ನ ಆರುಪುಟಗಳ ಪ್ರಸ್ತಾವನೆಯನ್ನ ಸಭೆಯಲ್ಲಿ ಮಂಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿದ್ದರು.

Key words: Caste census, report, Special, cabinet meeting

The post ಜಾತಿಗಣತಿ ವರದಿ ವಿಚಾರ: ವಿಶೇಷ ಸಚಿವ ಸಂಪುಟ ಸಭೆ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവർ തന്ത്രങ്ങൾ മെനയുകയാണ്; മണ്ഡല പുനർ നിർണയത്തെ ഇന്ത്യാ മുന്നണി എതിർക്കും: ഖാർഗെ

ന്യൂദൽഹി: ഇന്ത്യാ മുന്നണി മണ്ഡല പുനർ നിർണയ ബില്ലിനെ പാർലമെന്റിൽ എതിർക്കുമെന്ന്...

Saving Account: మీ బ్యాంక్ ఖాతాల్లో నిరంతరం డబ్బులు వేస్తున్నారా..? ఐటీ నోటీసులొస్తాయ్..

బ్యాంకులో ఎంత డబ్బు దాచుకుంటే ఆదాయపు పన్ను శాఖ నుంచి నోటీసులు...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ...