30
May, 2026

A News 365Times Venture

30
Saturday
May, 2026

A News 365Times Venture

ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ

Date:

ಕಲಬುರಗಿ,ಏಪ್ರಿಲ್,18,2025 (www.justkannada.in): ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು

ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ “ಬೆಂಕಿ ಹಚ್ಚುವ ಕೆಲಸ ಮಾಡಿದ್ದರು.  ಅಣ್ಣ ಬಸವಣ್ಣನವರು ಸಮ ಸಮಾಜದ ಕನಸು ಕಂಡವರು. ಅದಕ್ಕಾಗಿ ಕೈಂಕರ್ಯ ತೊಟ್ಟು ನುಡಿದಂತೆ ನಡೆದವರು. ತಾವುಗಳು ವೀರಶೈವ – ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಹರಿಹಾಯ್ದರು.

Key words: Love Jihad,  increased, CM, Siddaramaiah, B.Y. Vijayendra

The post ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചിക്കനും ബീഫുമെല്ലാം വാങ്ങി, പണം മുഴുവന്‍ നല്‍കാതെ മുങ്ങി; അജസുന്ദരി സിനിമാ പ്രവര്‍ത്തകര്‍ക്കെതിരെ പരാതിയുമായി വ്യാപാരികള്‍

കോഴിക്കോട്: റിലീസിനൊരുങ്ങുന്ന ആഷിഖ് അബു ചിത്രം അജസുന്ദരിയുടെ അണിയറ പ്രവര്‍ത്തകര്‍ പലചരക്ക്...

இனி ரூபாய் நோட்டு பேப்பரில் வராது; 'பிளாஸ்டிக்கில்' வரப்போகிறது? – RBI-க்கு ஏன் இந்த யோசனை?

இதுவரை இந்திய ரூபாய் நோட்டுகளைத் தாள்களில் தானே பார்த்திருக்கிறோம். இனி பிளாஸ்டிக்கில்...

IPL 2026 Final: ఫైనల్ కు వర్షం గండం.. మరి రిజర్వ్ డే సంగతేంటి.?

IPL 2026 Final: ఐపీఎల్ 2026 సీజన్ చివరి మ్యాచ్ కు...

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ...