21
April, 2026

A News 365Times Venture

21
Tuesday
April, 2026

A News 365Times Venture

ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ

Date:

ಕಲಬುರಗಿ,ಏಪ್ರಿಲ್,18,2025 (www.justkannada.in): ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು

ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ “ಬೆಂಕಿ ಹಚ್ಚುವ ಕೆಲಸ ಮಾಡಿದ್ದರು.  ಅಣ್ಣ ಬಸವಣ್ಣನವರು ಸಮ ಸಮಾಜದ ಕನಸು ಕಂಡವರು. ಅದಕ್ಕಾಗಿ ಕೈಂಕರ್ಯ ತೊಟ್ಟು ನುಡಿದಂತೆ ನಡೆದವರು. ತಾವುಗಳು ವೀರಶೈವ – ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಹರಿಹಾಯ್ದರು.

Key words: Love Jihad,  increased, CM, Siddaramaiah, B.Y. Vijayendra

The post ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್’ ಹೆಚ್ಚಳ : ಬಿ.ವೈ. ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡോളര്‍ ഞങ്ങള്‍ തരാം, ചൈനീസ് യുവാനില്‍ എണ്ണ വാങ്ങണ്ട; യുദ്ധം ബാധിച്ചാല്‍ വായ്പ നല്‍കാമെന്ന് യു.എ.ഇയോട് അമേരിക്ക

  അബുദാബി: ഇറാന്‍ യുദ്ധം യു.എ.ഇയുടെ സമ്പദ്‌വ്യവസ്ഥയെ ബാധിച്ചാല്‍ ഡോളര്‍ വായ്പ...

33% இட ஒதுக்கீடு Vs தொகுதி மறுவரையறை… பெண்களை அரசியல் கருவிகளாகப் பயன்படுத்தாதீர்கள்!

அரசியல் கட்சிகள் தொடங்கி மத்திய, மாநில அரசுகள் வரை, பெண்கள் மீதான...

Farmers: ఎట్టి పరిస్థితుల్లో రైతులు పంటలు సాగు చేయొద్దు.. ఆ 4 గ్రామాల ప్రజలకు కలెక్టర్ ఆదేశాలు…

ఫార్మాసిటీ భూములకు సంబంధించి రంగారెడ్డి జిల్లా యంత్రాంగం కీలక నిర్ణయం తీసుకుంది....

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...