19
June, 2026

A News 365Times Venture

19
Friday
June, 2026

A News 365Times Venture

ಜಾತಿಗಣತಿ ಕುರಿತು ಚರ್ಚೆ ಅಪೂರ್ಣ: ಯಾರು ವಿರೋಧ ವ್ಯಕ್ತಪಡಿಸಿಲ್ಲ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in): ನಿನ್ನೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಏರು ಧ್ವನಿಯಲ್ಲಿ ಮಾತನಾಡಿದ್ದು ಜಟಾಪಟಿ ನಡೆದಿದೆ ಎಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಕುರಿತು ಚರ್ಚೆ ಅಪೂರ್ಣಗೊಂಡಿದೆ. ಜಾತಿಗಣತಿ ವರದಿ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ.

ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಏರುಧ್ವನಿಯಲ್ಲಿ ಮಾತನಾಡಿದ್ರು ಅಂತಾ ಬಂದಿದೆ. ಆದರೆ ಅದು ಸುಳ್ಳು. ಜೋರು ಮಾತಿಂದ ಯಾರೂ ಹೇಳಿಲ್ಲ. ಚರ್ಚೆ ಅಪೂರ್ಣವಾಗಿದೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Discussion, caste census, incomplete, CM Siddaramaiah

The post ಜಾತಿಗಣತಿ ಕುರಿತು ಚರ್ಚೆ ಅಪೂರ್ಣ: ಯಾರು ವಿರೋಧ ವ್ಯಕ್ತಪಡಿಸಿಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഭൂപരിഷ്‌കരണം 2.0’ ഭൂപരിഷ്‌കരണം ഇല്ലാതാക്കല്‍; ബജറ്റിലേത് പേരുമാറ്റിയ പദ്ധതികളും കേന്ദ്രനയം പകര്‍ത്തലും: പിണറായി

തിരുവനന്തപുരം: വി.ഡി സതീശന്‍ സര്‍ക്കാരിന്റെ ആദ്യ ബജറ്റിനെതിരെ വിമര്‍ശനവുമായി പ്രതിപക്ഷ നേതാവ്...

இடைத்தேர்தலுக்குத் தயாராகும் ஈரோடு, திருப்பூர்; மீண்டும் களமிறங்கும் அலுவலர்கள்!

ஈரோடு மாவட்டம், பெருந்துறை சட்டமன்றத் தொகுதியில் அ.தி.மு.க தரப்பில் போட்டியிட்டு வெற்றிபெற்ற...

IPL 2027: గంగూలీ మాస్టర్ ప్లాన్.. ఐపీఎల్ 2027లో ఆ జట్టుకు కోచ్‌గా యువరాజ్ సింగ్..

ఇండియన్ ప్రీమియర్ లీగ్ (IPL) 2027 సీజన్ కోసం ఢిల్లీ క్యాపిటల్స్...

 4 ವರ್ಷಗಳಿಂದ ಬಗೆಹರಿಯದ ಚರಂಡಿ ಸಮಸ್ಯೆ: ನಿವಾಸಿಗಳಿಂದ ಆಕ್ರೋಶ

ಬೆಂಗಳೂರು,ಜೂನ್,19,2026 (www.justkannada.in): ಬೆಂಗಳೂರು ಪೂರ್ವ ವಲಯದ ಭಟ್ಟರಹಳ್ಳಿ ಸಮೀಪದ ಬನಶಂಕರಿ...