21
April, 2026

A News 365Times Venture

21
Tuesday
April, 2026

A News 365Times Venture

ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿಜನಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಪ್ಪುವ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಜಾತಿ ಜನಗಣತಿ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಜಾತಿ ಗಣತಿ ಬಗ್ಗೆ ಯಾರಿಗೂ ತೊಂದರೆ ಆಗಲ್ಲ ಲಿಂಗಾಯಿತ, ಒಕ್ಕಲಿಗ ಎಲ್ಲಾ ಸಮುದಾಯದವರು ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ ಎಂದರು.

ಜಾತಿ ಗಣತಿ ವರದಿ ಕುರಿತು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು ಮೇ 2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಅಂತಿಮ  ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Key words: Caste Report, Minister,  KH Muniyappa

The post ಜಾತಿಗಣತಿ ವರದಿ: ಎಲ್ಲರೂ ಒಪ್ಪುವ ತೀರ್ಮಾನ ಮಾಡುತ್ತೇವೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഡോളര്‍ ഞങ്ങള്‍ തരാം, ചൈനീസ് യുവാനില്‍ എണ്ണ വാങ്ങണ്ട; യുദ്ധം ബാധിച്ചാല്‍ വായ്പ നല്‍കാമെന്ന് യു.എ.ഇയോട് അമേരിക്ക

  അബുദാബി: ഇറാന്‍ യുദ്ധം യു.എ.ഇയുടെ സമ്പദ്‌വ്യവസ്ഥയെ ബാധിച്ചാല്‍ ഡോളര്‍ വായ്പ...

33% இட ஒதுக்கீடு Vs தொகுதி மறுவரையறை… பெண்களை அரசியல் கருவிகளாகப் பயன்படுத்தாதீர்கள்!

அரசியல் கட்சிகள் தொடங்கி மத்திய, மாநில அரசுகள் வரை, பெண்கள் மீதான...

Farmers: ఎట్టి పరిస్థితుల్లో రైతులు పంటలు సాగు చేయొద్దు.. ఆ 4 గ్రామాల ప్రజలకు కలెక్టర్ ఆదేశాలు…

ఫార్మాసిటీ భూములకు సంబంధించి రంగారెడ్డి జిల్లా యంత్రాంగం కీలక నిర్ణయం తీసుకుంది....

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ...