26
March, 2026

A News 365Times Venture

26
Thursday
March, 2026

A News 365Times Venture

ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ

Date:

ಚಾಮರಾಜನಗರ,ಏ,19,2025 (www.justkannada.in): ಏಪ್ರಿಲ್ 24 ರಂದು ಚಾಮರಾಜನಗರ ಹನೂರು ತಾಲ್ಲೂಕಿನಲ್ಲಿರುವ   ಮಲೆ ಮಹದೇಶ್ವರ ಬೆಟ್ಟದಲ್ಲಿ  ಸಚಿವ ಸಂಪುಟ ಸಭೆ ನಡೆಯಲಿದ್ದು ಇದಕ್ಕಾಗಿ ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಸಕಲ ತಯಾರಿ ನಡೆಸಲಾಗುತ್ತಿದೆ.

ಇಂದು ಸ್ಥಳಕ್ಕೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ನೀಡಿ ಪೂರ್ವ ತಯಾರಿ  ಪರಿಶೀಲಿಸಿದರು. ಬೆಟ್ಟದ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಲ್ಲಿ ಹೆಲಿಪ್ಯಾಡ್, ಪಾರ್ಕಿಂಗ್, ವಾಸ್ತವ್ಯಕ್ಕಾಗಿ  ವಸತಿಗೃಹಗಳ ನಿಯೋಜನೆ. ಸಕಲ ವ್ಯವಸ್ಥೆಗಳು ಯಾವುದೇ ತೊಂದರೆ ಆಗದಂತೆ ಬರುವಂತ ಅತಿಥಿಗಳಿಗೆ ಒದಗಿಸಲು ಜಿಲ್ಲಾಧಿಕಾರಿ ಶಿಲ್ಪನಾಗ್  ಸೂಚನೆ ನೀಡಿದರು.

ಎರಡು ದಶಕಗಳ ಬಳಿಕ ಚಾಮರಾಜನಗರಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಮೂರ್ನಾಲ್ಕು ಬಾರಿ ದಿನಾಂಕ ನಿಗದಿಯಾಗಿ ರದ್ದಾಗಿತ್ತು. ಇದೀಗ ಇದೇ ತಿಂಗಳ 24 ಕ್ಕೆ ಮಾದಪ್ಪನ ಸನ್ನಿಧಿಯಲ್ಲಿ ಈ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ನಿರೀಕ್ಷೆಯಲ್ಲಿ ಜಿಲ್ಲೆಯ ಜನರಿದ್ದಾರೆ.

Key words: Cabinet meeting, Male Mahadeshwara Hill, April 24,  preparations

The post ಏ.24 ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಸಭೆ: ಸಕಲ ಸಿದ್ಧತೆ ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಿಪ್ಪರ್- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ

ಪ್ರಕಾಶಂ, ಮಾರ್ಚ್,26,2026 (www.justkannada.in):  ಟಿಪ್ಪರ್ ಮತ್ತು ಖಾಸಗಿ ಬಸ್ ಗಳ...

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...