27
August, 2026

A News 365Times Venture

27
Thursday
August, 2026

A News 365Times Venture

ರಾಜ್ಯದ ನಾಲ್ವರು ಸೇರಿ 7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು

Date:

ನವದೆಹಲಿ,ಏಪ್ರಿಲ್,21,2025 (www.justkannada.in):   ಏಳು ಮಂದಿ ಹೈಕೋರ್ಟ್ ನ್ಯಾಯಾಧೀಶರನ್ನ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್ ನಾಲ್ವರು ನ್ಯಾಯಧೀಶರನ್ನ ಅಂದರೇ ನ್ಯಾ. ಕೃಷ್ಣ ಎಸ್ ದೀಕ್ಷಿತ್,  ಕೃಷ್ಣನ್ ನಟರಾಜನ್,  ಸಂಜಯ್ ಗೌಡ,  ಹೇಮನ್ ಚಂದನಗೌಡರ್ ಅವರನ್ನ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಲಾಗಿದೆ.

ವರ್ಗಾವಣೆ ಮಾಡಲು ಸೂಚಿಸಿರುವ  7ಮಂದಿಯ ಹೆಸರು ಹೀಗಿದೆ ನೋಡಿ

ಈ ಕೆಳಗಿನ ವರ್ಗಾವಣೆಗಳನ್ನು ಶಿಫಾರಸು ಮಾಡಲಾಗಿದೆ.

ನ್ಯಾಯಮೂರ್ತಿ ದೀಕ್ಷಿತ್ ಕೃಷ್ಣ ಶ್ರೀಪಾದ್: ಕರ್ನಾಟಕ ಹೈಕೋರ್ಟ್‌ನಿಂದ ಒರಿಸ್ಸಾ ಹೈಕೋರ್ಟ್‌ಗೆ

ನ್ಯಾಯಮೂರ್ತಿ ಕೃಷ್ಣನ್ ನಟರಾಜನ್: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ.

ನ್ಯಾಯಮೂರ್ತಿ ಹೇಮನ್ ಚಂದನಗೌಡರ್: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ.

ನ್ಯಾಯಮೂರ್ತಿ ನೆರನಹಳ್ಳಿ ಶ್ರೀನಿವಾಸನ್: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ.

ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ

ನ್ಯಾಯಮೂರ್ತಿ ಕೆ ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ

ನ್ಯಾಯಮೂರ್ತಿ ಡಾ. ಕುಂಭಜದಲ ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ ಗೆ ವರ್ಗಾವಣೆಗೆ ಶಿಫಾರಸ್ಸು ಮಾಡಿದೆ.

Key words: Recommendation, transfer, 7 High Court,  judges, Supreme court

The post ರಾಜ್ಯದ ನಾಲ್ವರು ಸೇರಿ 7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Off The Record: తగ్గేదిలేదు.. స్థానిక సమరంలో జనసేన సరికొత్త వ్యూహం..!

Off The Record: ఏపీలో స్థానిక ఎన్నికల కోసం రాజకీయ పార్టీలు...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ...

മാഡിസണ്‍ സ്‌ക്വയറില്‍ ആര്‍.എസ്.എസ് വേണ്ട; ന്യൂയോര്‍ക്കിൽ 48 സംഘടനകളുടെ സംയുക്ത യോഗം

ന്യൂയോര്‍ക്ക്: ന്യൂയോര്‍ക്കില്‍ ആര്‍.എസ്.എസ് തലവന്‍ മോഹന്‍ ഭാഗവത് പങ്കെടുക്കുന്ന പരിപാടി നിര്‍ത്തിവയ്ക്കണമെന്ന്...

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...