18
April, 2026

A News 365Times Venture

18
Saturday
April, 2026

A News 365Times Venture

ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ

Date:

ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು ಈ ತೀರ್ಮಾನವನ್ನ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.

ಈ ಕುರಿತು ಮಾತನಾಡಿರುವ  ಜಮ್ಮುಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಅವರು,  ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ್ದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ.  ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು ಕಾಶ್ಮೀರಕ್ಕೆ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನ ಕೈಗೊಂಡಿದ್ದು, ಭಾರತದಲ್ಲಿರುವ ಪಾಕ್ ಪ್ರಜೆಗಳು ದೇಶವನ್ನ ತೊರೆಯುವಂತೆ ಈಗಾಗಲೇ ಸೂಚಿಸಿದೆ.

Key words: Jammu and Kashmir, CM, Omar Abdullah, welcomed, cancel, Sindhu River Agreement

The post ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാല്‍പ്പാറ അപകടം: വിയോഗം നാടിനാകെ നികത്താനാവാത്ത നഷ്ടം, കുടുംബങ്ങളുടെ ദുഃഖത്തില്‍  പങ്കുചേരുന്നു; അനുശോചിച്ച് മുഖ്യമന്ത്രി

  തിരുവനന്തപുരം: വാല്‍പ്പാറയില്‍ മിനി വാന്‍ അപകടത്തില്‍പ്പെട്ട സംഭവത്തില്‍ അനുശോചനം രേഖപ്പെടുത്തി...

'டெல்லியை வீழ்த்தியது தமிழ்நாடு'- தொகுதி மறுவரையறை தோல்வி குறித்து ஸ்டாலின்

நாடாளுமன்ற சிறப்புக் கூட்டத்தின் முதல் நாளான நேற்று (ஏப்ரல்.17) மக்களவையில் 3...

Kids Wellness : పిల్లల ఆరోగ్యం పదిలంగా ఉండాలంటే.. ఈ హెల్త్ టెస్టులు తప్పనిసరి.!

పిల్లలే రేపటి పౌరులు, వారి ఆరోగ్యంపై పెట్టే శ్రద్ధ వారు ఆరోగ్యవంతమైన...

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು...