26
March, 2026

A News 365Times Venture

26
Thursday
March, 2026

A News 365Times Venture

ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ

Date:

ಮಂಗಳೂರು,ಮೇ,2,2025 (www.justkannada.in):  ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದ್ದು, ಸುಹಾಸ್ ಶೆಟ್ಟಿಯ ಹಿನ್ನೆಲೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್,  ಮೃತ ಸುಹಾಸ್ ಶೆಟ್ಟಿ ಓರ್ವ ರೌಡಿ ಶೀಟರ್.  ಸುಹಾಸ್ ಶೆಟ್ಟಿ ಮೇಲೆ 5 ಪ್ರಕರಣಗಳಿವೆ. 2022ರಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಹಾಗೆಯೇ ಇದಕ್ಕಿಂತ ಮುಂಚೆ ಕೀರ್ತಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾರೆ. ಜೊತೆಗೆ ಅವರ ಮೇಲೆ ಕೊಲೆ ಯತ್ನ ಪ್ರಕರಣ ಇದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

Key words: Suhas Shetty, rowdy sheeter, Mangalore Police Commissioner

The post ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Punjab Kings: ఈ సారి ఎలాగైనా ట్రోఫీ గెలవాల్సిందే.. స్పెషల్ పూజలు చేసిన ‘పంజాబ్ కింగ్స్’ టీం..!

Punjab Kings: ఈ సారి ఎలాగైనా ట్రోఫీని గెలవాల్సిందే అన్నట్లుగా పంజాబ్...

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು...

കേരളത്തില്‍ സി.ജെ.പി സഖ്യം; ബി.ജെ.പിക്ക് നല്‍കുന്ന വോട്ട് എല്‍.ഡി.എഫിന് നല്‍കുന്നതിന് തുല്യം: ഖാര്‍ഗെ

കോഴിക്കോട്: കേരളത്തില്‍ ഇടതുപക്ഷവും ബി.ജെ.പിയുമായി സി.ജെ.പി സഖ്യമാണെന്നും, ബി.ജെ.പി മത്സരിക്കുന്നത് എല്‍.ഡി.എഫിന്റെ...

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...