26
March, 2026

A News 365Times Venture

26
Thursday
March, 2026

A News 365Times Venture

 ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ವಿಜಯಪುರ,ಮೇ,3,2025 (www.justkannada.in):  ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರಸಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ.  ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ  ಬೇಡ. ನೀವು  ಗಡಿಗೆ ಹೋಗೋದು ಬೇಡ  ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು  ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ.  ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

Key words: Zameer Ahamad khan, Statement, Union Minister, Prahlad Joshi

The post  ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು...

കേരളത്തില്‍ സി.ജെ.പി സഖ്യം; ബി.ജെ.പിക്ക് നല്‍കുന്ന വോട്ട് എല്‍.ഡി.എഫിന് നല്‍കുന്നതിന് തുല്യം: ഖാര്‍ഗെ

കോഴിക്കോട്: കേരളത്തില്‍ ഇടതുപക്ഷവും ബി.ജെ.പിയുമായി സി.ജെ.പി സഖ്യമാണെന്നും, ബി.ജെ.പി മത്സരിക്കുന്നത് എല്‍.ഡി.എഫിന്റെ...

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...

Yadadri: భార్యపై కోపం.. కన్న కూతురిని పొట్టన పెట్టుకున్న కసాయి తండ్రి..

ఆ చిన్నారికి రెండేళ్లకే నూరేళ్లూ నిండిపోయాయి. కన్న తండ్రి ఘాతుకానికి బలైంది....