21
September, 2026

A News 365Times Venture

21
Monday
September, 2026

A News 365Times Venture

 ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ವಿಜಯಪುರ,ಮೇ,3,2025 (www.justkannada.in):  ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರಸಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ.  ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ  ಬೇಡ. ನೀವು  ಗಡಿಗೆ ಹೋಗೋದು ಬೇಡ  ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು  ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ.  ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

Key words: Zameer Ahamad khan, Statement, Union Minister, Prahlad Joshi

The post  ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

No UPI-Only Cash: నో యూపీఐ ఓన్లీ క్యాష్.. దుకాణాల ముందు ప్రత్యక్షమవుతున్న బోర్డులు..

ఉత్తరప్రదేశ్‌లోని ఘజియాబాద్‌లో వ్యాపారులు కొత్త నిబంధనలకు వ్యతిరేకంగా వినూత్న నిరసనకు దిగారు....

ഹിന്ദു സംസ്‌കാരത്തെ അപമാനിക്കുന്നതും പാരമ്പര്യത്തെ തകര്‍ക്കുന്നതും; ഹിന്ദു വര്‍ഗീയതയ്‌ക്കെതിരായ ഹാമിദ് അന്‍സാരിയുടെ പരാമര്‍ശത്തിനെതിരെ യോഗി

ന്യൂഡല്‍ഹി: മുന്‍ ഉപരാഷ്ട്രപതി ഹമീദ് അന്‍സാരിയുടെ ‘ഹിന്ദു വര്‍ഗീയത’യുമായി ബന്ധപ്പെട്ട പരാമര്‍ശങ്ങള്‍ക്കെതിരെ...

`இன்னும் பழைய அரசாங்கத்தையே குறைச் சொல்லிக்கொண்டிருப்பதில் நியாயமில்லை' – விஜய்யை சாடிய எல்.முருகன்

மத்திய இணை அமைச்சர் எல்.முருகன், வேலூரில் செய்தியாளர்களைச் சந்தித்தார். அப்போது அவர்...

Praful Hinge: SRH పేసర్ ప్రఫుల్ హింగేకు అరుదైన అవకాశం.. భారత్ ‘ఏ’ జట్టులోకి ఎంట్రీ..

ఐపీఎల్‌లో సన్‌రైజర్స్ హైదరాబాద్ తరఫున ఆడి ఒక్కరోజే సంచలనంగా మారిన యువ...